• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರಾವಳಿ

ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ

May 20, 2017 by Sachin Hegde Leave a Comment

ಕಾರವಾರ:ಸುನಾಮಿಯನ್ನೊಳಗೊಂಡಂತೆ ಇತರೆ ಪೃಕೃತಿ ವಿಕೋಪಗಳು ಸಂಭವಿಸಿದಾಗ ಅದನ್ನು ಎದುರಿಸುವಲ್ಲಿ ಭಾರತೀಯ ರಕ್ಷಣಾ ಪಡೆಗಳು ಸಮರ್ಥವಾಗಿವೆ ಎಂದು ಪಶ್ಚಿಮ ನೌಕಾ ವಲಯ ಮುಖ್ಯಸ್ಥೆ ವೈಸ್ ಎಡ್ಮಿರಲ್ ಗಿರೀಶ್ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 12 ವರ್ಷದ ಅವದಿಯಲ್ಲಿ ರಕ್ಷಣಾ ಪಡೆಗಳು … [Read more...] about ಕದಂಬ ನೌಕಾನೆಲೆಯಲ್ಲಿ ಶನಿವಾರ ಆಯೋಜಿಸಿದ್ದ ಮೂರು ದಿನಗಳ ರಾಷ್ಟ್ರೀಯ ಸುನಾಮಿ ಮುನ್ನೆಚ್ಚರಿಕೆ ಅಣಕು ಕಾರ್ಯಾಚರಣೆಯಾದ ಕರಾವಳಿ ಕಾರುಣ್ಯದ ಸಮಾರೋಪ ಸಮಾರಂಭ

ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ

May 19, 2017 by Sachin Hegde Leave a Comment

ಕಾರವಾರ:ದೇಶದಲ್ಲಿ ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯವಾಗಿದೆ ಎಂದು ಪಶ್ಚಿಮ ನೌಕಾ ವಲಯದ ಕಮಾಂಡಿಂಗ್ ಆಫಿಸರ್ ವೈಸ್ ಅಡ್ಮಿರಲ್ ಗಿರೀಶ ಲೂಥ್ರಾ ಹೇಳಿದರು. ಕದಂಬ ನೌಕಾನೆಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುನಾಮಿ ಅಣಕು ಕಾರ್ಯಾಚರಣೆ ವೇಳೆ ಅವರು ಮಾದ್ಯಮದವರೊಂದಿಗೆ ಮಾತನಾಡಿದರು. ಪ್ರಕೃತಿ ವಿಕೋಪಗಳ ಬಗ್ಗೆ ಪ್ರತಿ ಕ್ಷಣವೂ ಎಚ್ಚರಿಕೆಯಿಂದಿರಬೇಕಾಗುತ್ತದೆ. ಇದು ಒಬ್ಬರಿಂದ ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ … [Read more...] about ಸುನಾಮಿಯಂತಹ ಪ್ರಕೃತಿ ವಿಕೋಪಗಳಾದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಸಹಕಾರ ಅತಿ ಅವಶ್ಯ

ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ

May 19, 2017 by Ganapati Hegde Leave a Comment

ನೈಋತ್ಯ ರೈಲ್ವೇ ವಲಯ ಕಾರವಾರ -ಯಶವಂತಪುರ ಎಕ್ಸ್‌ಪ್ರಸ್‌ ಹಗಲು ರೈಲಿನ (ನಂ. 16515/516) ಸಂಚಾರ ಮಾರ್ಗ ಬದಲಾವಣೆ ಮಾಡುವ ಮೂಲಕ ಕರಾವಳಿ ಜನರ ಕಣ್ಣಿಗೆ ಮಣ್ಣೆರಚಿಸುವ ಪ್ರಯತ್ನ ಮಾಡಿದೆ.ಏಕೆಂದರೆ, ಕಾರವಾರ-ಯಶವಂತಪುರ ಹಗಲು ರೈಲುಮಾರ್ಗ ಬದಲಾವಣೆ ಮಾಡುವ ಮೂಲಕ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಬೇಕು ಎಂಬುದು ಕರಾವಳಿ ಜನರ ಪ್ರಮುಖ ಬೇಡಿಕೆಯಾಗಿತ್ತು. ಅಂದರೆ, ತುಮಕೂರು ಮಾರ್ಗವಾಗಿ ಸಂಚರಿಸುವ ಈ ರೈಲು ಅನ್ನು ಕುಣಿಗಲ್‌ - ಚನ್ನರಾಯಪಟ್ಟಣ ಮಾರ್ಗವಾಗಿ … [Read more...] about ಕಾರವಾರ-ಯಶವಂತಪುರ ರೈಲುಮಾರ್ಗ ಬದಲಾವಣೆ ಕಣ್ಣೊರೆಸುವ ತಂತ್ರ

ಉದ್ಘಾಟನೆಗೂಂಡ ಕರಾವಳಿ ಹಬ್ಬ 2017

May 17, 2017 by Ganapati Hegde 1 Comment

ಕಾರವಾರ: ನಗರದ ರವೀಂದ್ರನಾಥ ಠಾಗೋರ ಬೀಚಿನಲ್ಲಿರುವ ಮಯೂರವರ್ಮ ವೇದಿಕೆಯಲ್ಲಿ ಕರಾವಳಿ ಹಬ್ಬದ ಉದ್ಘಾಟನೆ ಮಾಡಲಾಯಿತು. ವಿಶೇಷತೆಗಳು: ವಿವಿಧ ರೀತಿಯ ಸ್ಟಾಲ್ಗಳು ಹಾಗೂ ಮಂಗಳೂರಿನಿಂದ ಬಂದಿರುವ ಅಗ್ನಿಶಾಮಕದಳದವರ ವಸ್ತು ಪ್ರದರ್ಶನ ಜನರ ಗಮನ ಸೆಳೆಯಿತು. ನೌಕಾಪಡೆಯವರು ಮೇ 18-21 ರ ವರೆಗೆ ಕರಾವಳಿ ಕಾರುಣ್ಯ ಎನ್ನುವ ಕಾರ್ಯಕ್ರಮದ ಮೂಲಕ ನೆರೆಹಾವಳಿಗಳಿಂದ ಜನರನ್ನು ಹೇಗೆ ರಕ್ಷಣೆ ಮಾಡಬಹುದು ಎನ್ನುವುದರ ಕುರಿತು ಪ್ರಾತ್ಯಕ್ಷತೆಯನ್ನು ನೀಡಲಿದ್ದಾರೆ … [Read more...] about ಉದ್ಘಾಟನೆಗೂಂಡ ಕರಾವಳಿ ಹಬ್ಬ 2017

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು

May 10, 2017 by Sachin Hegde Leave a Comment

ಕುಮಟಾ:ಪ್ರವಾಸಕ್ಕೆಂದು ಕುಮಟಾದ ವನ್ನಳ್ಳಿ ಬೀಚ್‌ಗೆ ಆಗಮಿಸಿದ್ದ ಐವರು ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ.ಹಳಿಯಾಳ ಮೂಲದ ಪ್ರಜ್ವಲ್ ಲೋಪಿಸ್ (19), ಫ್ರಾನ್ಸಿಸ್ ಬ್ರಿಗೆನ್ಸಾ (18) ನೀರುಪಾಲಾದವರು. ಇವರು ಇನ್ನು ಮೂರು ವಿದ್ಯಾರ್ಥಿಗಳನ್ನೊಡಗೂಡಿ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು, ಇನ್ನಿಬ್ಬರಿಗಾಗಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. … [Read more...] about ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar