• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರಾವಳಿ

ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ

May 10, 2017 by Sachin Hegde Leave a Comment

ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ

ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ

May 10, 2017 by Sachin Hegde Leave a Comment

ಕಾರವಾರ:ರವೀಂದ್ರನಾಥ್ ಕಡಲತೀರದ ಮಯೂರವರ್ಮ ವೇದಿಕೆಯಲ್ಲಿ ಮೇ. 17 ರಿಂದ 5 ದಿನಗಳ ಕಾಲ ನಡೆಯುವ ಕರಾವಳಿ ಹಬ್ಬದಲ್ಲಿ ಖ್ಯಾತ ಚಲನಚಿತ್ರ ಗಾಯಕರ ಜತೆಗೆ ಸ್ಥಳೀಯ ಪ್ರತಿಭೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಾಂಡವ ಕಲಾನಿಕೇತನದ ಸಂಸ್ಥಾಪಕ ಮಂಜುನಾಥ ನಾಯ್ಕ ಹೇಳಿದರು. ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ತಾಂಡವ ಕಲಾನಿಕೇತನ ಹಾಗೂ ಉತ್ಸವ ಸಮಿತಿಯ ಎರಡನೇ ವರ್ಷದ ಕರಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. … [Read more...] about ಕರಾವಳಿ ಹಬ್ಬದ ರೂಪರೇಷೆಗಳ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಸಂಘಟಕ ಮಂಜುನಾಥ ನಾಯ್ಕ

ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ

May 9, 2017 by Sachin Hegde Leave a Comment

ಕಾರವಾರ:ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ ನಡೆಯಲಿದೆ ಎಂದು ಬೆಂಗಳೂರಿನ ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ್ ನಾಯ್ಕ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಸದಾಶಿವಗಡದ ರಿದಂ ಹಾರ್ಟ್ ಬೀಟ್ ನೃತ್ಯ ಶಾಲೆ ಹಾಗೂ ತಾಂಡವ ಕಲಾ ನಿಕೇತನ ಸಂಸ್ಥೆಗಳ ಸಹಯೋಗದಲ್ಲಿ ಕರಾವಳಿ ಹಬ್ಬ ಅದ್ಧೂರಿಯಾಗಿ ಜರುಗಲಿದೆ. ಸ್ಥಳೀಯ ಕಲಾವಿದರಲ್ಲದೇ ಕನ್ನಡ ಚಿತ್ರರಂಗದ ಕಲಾವಿದರು ವೈವಿಧ್ಯಮಯ ಕಾರ್ಯಕ್ರಮ … [Read more...] about ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ

ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

April 14, 2017 by Ganapati Hegde Leave a Comment

ಕುಮಟಾ: ಸಮಾಜದಲ್ಲಿರುವ ಅಸ್ಪಶ್ರತೆಯನ್ನು ಹೋಗಲಾಡಿಸಿ ಸಮಾಜದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಒಂದು ಎಂಬ ಭಾವನೆಯನ್ನು ಬಿ.ಆರ್. ಅಂಬೇಡ್ಕರ ಮೂಡಿಸಿದ್ದವರು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ದ ಅಧ್ಯಕ್ಷೆ ಶಾರದಾ ಶೆಟ್ಟಿ ಹೇಳಿದರು. ಅವರು ಶುಕ್ರವಾರ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಕುಮಟಾ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಅಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ೧೨೬ ನೇ ಜನ್ಮ … [Read more...] about ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.

ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ

April 14, 2017 by Sachin Hegde Leave a Comment

ರಾಜ್ಯದ ಕರಾವಳಿಯ ಜೀವನಾಡಿ ಎನಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಈ ತಿಂಗಳು ನೀವೇನಾದರೂ ಸಂಚರಿಸುತ್ತಿದ್ದರೆ ಕುಮಟಾ ಬರುತ್ತಿದ್ದಂತೆ 'ಹಂದಿಗೋಣ ಈರುಳ್ಳಿ' ನಿಮ್ಮನ್ನು ಸೆಳೆಯುತ್ತದೆ.ಹೆದ್ದಾರಿಗುಂಟ ಅಲ್ಲಲ್ಲಿ ರಾಶಿ ಹಾಕಿಟ್ಟ ಗುಲಾಬಿ ಬಣ್ಣದ ಈರುಳ್ಳಿಯ ಬೆಡಗು ಅಲ್ಲಿ ಓಡಾಡುವ ಬೈಕು, ಕಾರು, ಲಾರಿಗಳ ಓಟಕ್ಕೆ ತಡೆಯೊಡ್ಡುತ್ತದೆ. ಹೆದ್ದಾರಿಯಂಚಿನಲ್ಲಿ ಮಾರಿಗೊಂದರಂತೆ ಅಚ್ಚುಕಟ್ಟಾಗಿ ಪೇರಿಸಿಟ್ಟ ಈರುಳ್ಳಿ ತಡಿಯನ್ನು ನೋಡುವುದೇ ಸೊಗಸು. ಕರಾವಳಿಯ … [Read more...] about ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar