ಭಟ್ಕಳ: ವರ್ಷಂಪ್ರತಿ ಆಚರಿಸುವಂತ ಗಣೇಶೋತ್ಸವಈ ವರ್ಷವು ಸಹ ತಾಲೂಕಿನಾದ್ಯಂತ ಗಣೇಶ ಚತುರ್ಥೀಯನ್ನು ಸಂಭ್ರಮದ ಸಾಂಪ್ರದಾಯಿಕ,ಕಳೆದೆರಡು ವರ್ಷಗಳಿಂದ ತೀವ್ರ ಆತಂಕ ಸೃಷ್ಟಿಸಿ ಎಲ್ಲೆಡೆ ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ,ಸಾಂಸ್ಕೃತಿಕ ಸ್ವಾತಂತ್ರ್ಯವನ್ನೇ ಕಸಿದುಕೊಂಡಿರುವ ಕರೋಣ ವೈರಾಣು ಕಾಯಿಲೆಯ ಪರಿಣಾಮ,ಭಟ್ಕಳ ತಾಲ್ಲೂಕಿನ ನಲ್ಲಿ ಕಳೆ ತೀರಾ ಮಂದವಾಗಿದೆ.ಸಂಕಷ್ಟ ಹರಣ ವಿಘ್ನ ನಿವಾರಕ ಎಂದೆ ಖ್ಯಾತಿ ಪಡೆದಿರುವ ವಿಘ್ನ ನಿವಾರಕ ಗಣೇಶ ಚತುರ್ಥೀಯನ್ನು ಸಮಸ್ಥ ಭಕ್ತವೃಂದವು … [Read more...] about ಸರಳವಾಗಿ ಚೌತಿ ಹಬ್ಬ ಆಚರಣೆ; ಪ್ರತಿಷ್ಠಾಪನೆಗೊಂಡ ದಿನವೇ ವಿಸರ್ಜನೆ