ಜೋಯಿಡಾ - ದೇಶದಲ್ಲಿ ಮತ್ತು ನಮ್ಮ ರಾಜ್ಯ ಹಾಗೂ ಜಿಲ್ಲೆಯಲ್ಲಿ ಕರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಎಲ್ಲಾ ಸಾರ್ವಜನಿಕರು ಕರೋನಾ ವೈರಸ್ ಬಗ್ಗೆ ಲಕ್ಷ ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ಹೇಳಿದರು. ಅವರು ಜೋಯಿಡಾ ದಲ್ಲಿ ತಹಶೀಲ್ದಾರ ಕಚೇರಿ ಹಾಗೂ ಬಡವರಿಗೆ ಮಾಸ್ಕ ವಿತರಿಸಿ ಮಾತನಾಡುತ್ತಿದ್ದರು. ಕರೋನಾ ಕೇಸ್ ದಿನೇ ದಿನೇ ಹೆಚ್ಚಾಗುತ್ತಿದ್ದು ಜನರು ಈ ಬಗ್ಗೆ ಬಹಳ ಕಟ್ಟೆಚ್ಚರ ವಹಿಸಬೇಕು, ನಿಮ್ಮ ಊರಿನಲ್ಲಿ ಹೊರ … [Read more...] about ಜೋಯಿಡಾ ದಲ್ಲಿ ಘೋಟ್ನೇಕರ ಮಾಸ್ಕ ವಿತರಣೆ.