ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವಹೊನ್ನಾವರ : ಕರ್ಕಿ ಗ್ರಾಮಸ್ಥರ ಮನವಿ ಮೇರೆಗೆ ಇಂದು ಕಾಂಗ್ರೆಸ್ ಮುಖಂಡ ನಿವೇದಿತ್ ಆಳ್ವಾರವರು ಕರ್ಕಿ ಗ್ರಾಮದ ತೊಪ್ಪಲಕೇರಿಯ ಸಮುದ್ರ ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭ ದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಹರಿಶ್ಚಂದ್ರ ನಾಯ್ಕ ಮತ್ತು ವಿನೋದ ನಾಯ್ಕ ಮಾತನಾಡಿ, ಈ ಭಾಗದ ನಿವಾಸಿಗಳು ಪ್ರಾಣ ಭಯದಿಂದ ಬದುಕುತ್ತಿದ್ದು, ಇದೆ ರೀತಿ ಮುಂದುವರಿದಲ್ಲಿ ಸ್ಥಳೀಯ ಜನರ ಬದುಕು … [Read more...] about ಕರ್ಕಿ ಕಡಲು ಕೊರೆತ ಸ್ಥಳಕ್ಕೆ ನಿವೇದಿತ್ ಆಳ್ವ