ಹೊನ್ನಾವರ : ಕಾಂಗ್ರೇಸ್ ಪಕ್ಷ ಕೋವಿಡ್-19 ರಿಲೀಫ್ ಟಾಸ್ಕ್ ಪೋರ್ಸ ಜೊತೆ ಸಮಾಲೋಚನೆ ನಡೆಸಿ ರಾಷ್ಟ್ರಾಧ್ಯಂತ ಜನರನ್ನು ತಲಪುವ ಅಭಿಯಾನವನ್ನು ರೂಪಿಸಿದೆ. ಈ ಅಭಿಯಾನದಂತೆ ಪಂಚಾಯತ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮನೆಗಳಿಗೆ ತೆರಳಿ ಕೋವಿಡ್ನಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳ ಬಗ್ಗೆ ಮಾಹಿತಿ ಕಲೆ ಹಾಕುವ ಗುರಿ ಹೊಂದಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ತಿಳಿಸಿದರು. ಅವರು ಇಂದು ಹೊನ್ನಾವರ ಪಟ್ಟಣದ … [Read more...] about ಬ್ಲಾಕ್ ಕಾಂಗ್ರೇಸ್ನಿಂದ ಮನೆ ಮನೆ ಭೇಟಿ
ಕರ್ಕಿ
ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ
ಹೊನ್ನಾವರದಲ್ಲಿ ಇಂದು ಕರೊನಾ ಆರ್ಭಟಿಸಿದೆ. ತಾಲೂಕಿನಲ್ಲಿ ಇಂದು ಬರೊಬ್ಬರಿ 40 ಕೇಸ್ ದೃಢಪಟ್ಟಿದೆ. ಪಟ್ಟಣದಲ್ಲಿ 12, ಪ್ರಭಾತನಗರದಲ್ಲಿ 8, ಮಂಕಿಯಲ್ಲಿ 10, ಗುಣವಂತೆಯಲ್ಲಿ 4, ಕೆರೆಕೋಣ 5, ಗುಂಡಿಬೈಲ್, ಅಗ್ರಹಾರ, ಖರ್ವಾ, ಕರ್ಕಿ, ಚಿಕ್ಕನಕೋಡ, ಅಗ್ರಹಾರ ಮುಂತಾದ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದೆ.ಪಟ್ಟಣದ ಬಸ್ ಸ್ಟ್ಯಾಂಡ್ ಸಮೀಪದ 16 ವರ್ಷದ ಮಹಿಳೆ, 39 ವರ್ಷದ ಮಹಿಳೆ, 45 ವರ್ಷದ ಪುರುಷ, ತುಳಸಿ ನಗರದ 33 ವರ್ಷದ ಮಹಿಳೆ, ಪ್ರಭಾತನಗರದ 19 ವರ್ಷದ ಯುವಕ, 54 … [Read more...] about ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ
ಎನ್.ಎಮ್.ಎಮ್.ಎಸ್.ಪರೀಕ್ಷಾ ಪೂರ್ವ ತರಬೇತಿ.
ಹೊನ್ನಾವರ ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಧ್ಯಾರ್ಥಿಗಳಿಗಾಗಿ ಉಚಿತ ಎನ್.ಟಿ.ಎಸ್.ಇ ಮತ್ತು ಎನ್ ಎಮ್.ಎಮ್.ಎಸ್.ಪರೀಕ್ಞಾ ಪೂರ್ವ ತರಬೇತಿ ಅಕ್ಟೋಬರ್ 7 ರಿಂದ16ರವರೆಗೆ 10ದಿನಗಳ ಕಾಲ ನಡೆಯಲಿದೆ. ಸಮರ್ಪಣಾ ತರಬೇತಿ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಿಂದ ಮತ್ತು ಸೇತುಬಂಧ ಟ್ರಸ್ಟ್ ಕರ್ಕಿ ಇವರ ಸಹಭಾಗಿತ್ವದಲ್ಲಿ ಪರೀಕ್ಷಾ ಪೂರ್ವ ತರಬೇತಿ ನಡೆಯಲಿದೆ. ಜಿಲ್ಲಾ ಉಪನಿರ್ದೇಶಕರಾದ ಎನ್.ಜಿ.ನಾಯಕ ತರಬೇತಿಯನ್ನು ಉದ್ಘಾಟಿಸುವರು. ಸೇತುಬಂಧ … [Read more...] about ಎನ್.ಎಮ್.ಎಮ್.ಎಸ್.ಪರೀಕ್ಷಾ ಪೂರ್ವ ತರಬೇತಿ.
ಹೊನ್ನಾವರದ ಮನೆಗೆ ಕನ್ನ ಹಾಕಿದ ದರೋಡೆಕೋರರು ಬೆಳಗಾವಿಯಲ್ಲಿ ಸೆರೆ
ಹೊನ್ನಾವರ:ತಾಲೂಕಿನ ಕರ್ಕಿಯಲ್ಲಿ ಕಳೆದ ಮಾರ್ಚ 28ರಂದು ರವಿ ರೋಕಡೆ ಎನ್ನುವವರ ಮನೆ ಬಾಗಿಲನ್ನು ಮುರಿದು ದರೋಡೆ ಮಾಡಿ ಪರಾರಿಯಾಗಿ ಬೆಳಗಾವಿಯಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಸೋಮವಾರ ಹೊನ್ನಾವರಕ್ಕೆ ಕರೆತಂದು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಾದ ಶಿವಾಜಿ, ಸಂತೋಷ ಭಗವಾನ್ ಕಾಳೆ, ಗೋವಿಂದ ಕಾಳೆ, ಗೋಪಾಲ ಸಂಜು ಕಾಳೆ, ಸತೀಶ ಕಲ್ಲಪ್ಪ ಚೌಹಾಣ, ಅನಿಲ್ ಸೋನು ಮಸಳೆ, ಭಾವ ಸಾಹೇಬ, ವಿರುಪಾಕ್ಷ ಗಂಗಾದರ ಪಾಟೀಲ್ ತಂಡ ಮನಗೆ ನುಗ್ಗಿ ಮಾರಕಾಸ್ತ್ರಗಳನ್ನು … [Read more...] about ಹೊನ್ನಾವರದ ಮನೆಗೆ ಕನ್ನ ಹಾಕಿದ ದರೋಡೆಕೋರರು ಬೆಳಗಾವಿಯಲ್ಲಿ ಸೆರೆ
ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.
ಹೊನ್ನಾವರ , ಸ್ನೇಹ ಯುವಕ ಸಂಘ ತೊಪ್ಪಲಕೇರಿ, ಕರ್ಕಿ ಇವರ ಆಶ್ರಯದಲ್ಲಿ ಹೊನ್ನಾವರ, ಭಟ್ಕಳ ಮತ್ತು ಕುಮಟಾ ತಾಲೂಕಾ ಮಟ್ಟದ ಹೊನಲು ಬೆಳಕಿನ ವಾಲಿಬಾಲ ಪಂದ್ಯಾವಳಿಯನ್ನು ಹೊನ್ನಾವರ ತಾಲೂಕಿನ ಕರ್ಕಿಯ ತೊಪ್ಪಲಕೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪಂದ್ಯಾವಳಿಯ ಸಭಾ ಕಾರ್ಯಕ್ರಮವನ್ನು ರಾಜ್ಯ ಕಬಡ್ಡಿ ಅಸೋಸಿಯೇಶನ್ನ ಉಪಾಧ್ಯಕ್ಷರಾದ ಸೂರಜ ನಾಯ್ಕ ಸೋನಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತೊಪ್ಪಲಕೇರಿಯ ಸ್ನೇಹ ಯುವಕ ಸಂಘದವರು ಅತ್ಯಂತ ಉತ್ಸಾಹದೊಂದಿಗೆ … [Read more...] about ಯುವಶಕ್ತಿಯನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಿದರೆ ನಮ್ಮ ದೇಶ ವಿಶ್ವಗುರು ಸ್ಥಾನಕ್ಕೇರಲು ಸಾಧ್ಯ : ನಾಗರಾಜ ನಾಯಕ ತೊರ್ಕೆ.