ಹೊನ್ನಾವರ . ತಾಲೂಕಿನ ಗುಣವಂತೆಯಲ್ಲಿ ಕೆರೆಮನೆ ಶಿವರಾಮ ಹೆಗಡೆ ರಂಗಮಂದಿರ ಯಲ್ಲಿ ‘ಮಾಸದ ಆಟ’ ಪ್ರಯುಕ್ತವಾಗಿ "ಸುಭದ್ರಾ ಕಲ್ಯಾಣ” ಯಕ್ಷಗಾನ ಪ್ರದರ್ಶನ ಏರ್ಪಡಿಸಿದ್ದು, ಮುಮ್ಮೇಳದಲ್ಲಿ ಬಲರಾಮನಾಗಿ ಶ್ರೀಪಾದ ಹೆಗಡೆ ಹಡಿನಬಾಳ, ಕೃಷ್ಣನಾಗಿ ಕೆರೆಮನೆ ಶಿವಾನಂದ ಹೆಗಡೆ, ಕಪಟ ಸನ್ಯಾಸಿಯಾಗಿ (ಅರ್ಜುನ) ಶಿರಳಗಿ ತಿಮ್ಮಪ್ಪ ಹೆಗಡೆ, ವನಪಾಲಕನಾಗಿ ಸೀತಾರಾಮ ಹೆಗಡೆ ಮುಡಾರೆ, ಕೌರವನಾಗಿ ವಿನಾಯಕ ನಾಯ್ಕ, ಕರ್ಣನಾಗಿ ಚಂದ್ರಶೇಖರ ಎನ್., ನಕುಲ ಗೌಡ, ಕೃಷ್ಣ ಮರಾಠಿ, ತಿಲಕ್ … [Read more...] about ಸುಭದ್ರಾ ಕಲ್ಯಾಣ” ಯಕ್ಷಗಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಾರ್ವಜನಿಕರು