• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ

ಭೂ ಸುಧಾರಣಾ ಕಾಯಿದೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯಿದೆಗಳ ಬದಲಾವಣೆಗೆ ಮುಂದಾಗದoತೆ ಸರ್ಕಾರಕ್ಕೆ ಜೆ.ಡಿ.ಎಸ್ ಒತ್ತಾಯ

September 1, 2020 by Vishwanath Shetty Leave a Comment

ಹೊನ್ನಾವರ: ಭೂ-ಸುಧಾರಣೆ ಕಾಯಿದೆ ೧೯೬೧, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯಿದೆಗಳಿಗೆ ಸುಗ್ರೀವಾಜ್ಞೆ ಮೂಲಕ ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಜೆಡಿಎಸ್ ಮಂಕಿ ಘಟಕದ ವತಿಯಿಂದ ಸೋಮವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು..ಮಂಕಿ ಘಟಕದ ಅಧ್ಯಕ್ಷ ಟಿ.ಟಿ.ನಾಯ್ಕ ಮಾತನಾಡಿ ಕಂದಾಯ ಇಲಾಖೆಯಲ್ಲಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅವಧಿಯನ್ನು ೬೦ … [Read more...] about ಭೂ ಸುಧಾರಣಾ ಕಾಯಿದೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯಿದೆಗಳ ಬದಲಾವಣೆಗೆ ಮುಂದಾಗದoತೆ ಸರ್ಕಾರಕ್ಕೆ ಜೆ.ಡಿ.ಎಸ್ ಒತ್ತಾಯ

ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರ/ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ/

July 5, 2020 by Harshahegde Kondadakuli Leave a Comment

'ಗುರು'-ಯಾರು ನಾವು ನಡೆವ ದಾರಿಗೆ ಬೆಳಕಾಗಿ ನಿಲ್ಲುತ್ತಾರೋ ಅಂಥವರನ್ನು ಗುರು ಎಂದು ಜಗತ್ತು ಗೌರವಿಸಿದೆ. ಯಾವುದೋ ಗೊತ್ತಿಲ್ಲದ ಗುರಿ ಹಿಡಿದು ಹೊರಟವನನ್ನು ಕೈ ಹಿಡಿದು ನಡೆಸಿ ಆತ ಕಂಡ ಕನಸಿಗೆ ನೀರೆರೆದು ಪೋಷಿಸಿ, ಆ ಕನಸಿನ ಬೀಜ ನಾಳೆ ಫಲವಾಗಿ ನಾಲ್ವರಿಗೆ ನೆರಳಾಗಿ ಪರೋಪಕಾರಿಯಾಗುವವರೆಗೂ ಒಬ್ಬ ಗುರುವಿನ ಪಾತ್ರ ಅತ್ಯಂತ ಮಹೋದರವಾದದ್ದಾಗಿರುತ್ತದೆ.ಒಬ್ಬ ಉತ್ತಮ ಗುರು ಮನಸ್ಸು ಮಾಡಿದಂತೆ ಎಂತಹ ಶತದಡ್ಡನನ್ನು ಸಹ ಜ್ಞಾನಿಯಾಗಿಸಬಹುದು. ಗುರು ಪದದ ಅರ್ಥವೇ … [Read more...] about ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರ/ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ/

ಯಾರು ಹಿತವರು ಈ ನಾಲ್ವರೊಳಗೆ….?

April 15, 2018 by Gaju Gokarna Leave a Comment

Sunil Naik

ಹೊನ್ನಾವರ :ಕರ್ನಾಟಕದ ಶ್ರೀಮಂತ ಚುನಾವಣಾ ಕ್ಷೇತ್ರಗಳಳ್ಲಿ ಒಂದಾಗಿರುವ ಭಟ್ಕಳ ವಿಧಾನಸಭಾ ಕ್ಷೇತ್ರವು ತುರುಸಿನ ಕಣವಾಗಿ ಮಾರ್ಪಟ್ಟಿದೆ. ಮುಸ್ಲಿಂ ಮತದಾರರು ಬಹುಸಂಖ್ಯಾತರಾಗಿದ್ದು ಅಭ್ಯರ್ಥಿಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಬಲ್ಲವರೆಂದು ಪ್ರತೀತಿ ಈ ಕ್ಷೇತ್ರಕ್ಕಿದೆ. ಇದುವರೆಗೆ ಜುಕಾಕೋ ಹಾಗೂ ಎಸ್.ಎಂ,ಯಯ್ಯಾರೆಂಬ ಇಬ್ಬರು ಮುಸ್ಲಿಂ ಅಭ್ಯರ್ಥಿಗಳು ಗೆದ್ದು ಸರಕಾರದಲ್ಲಿ ಮಂತ್ರಿಗಳೂ ಆಗಿದ್ದಿದೆ., ಕಳೆದ ಚುನಾವಣೆಯಲ್ಲಿ ಮಂಕಾಳ ವೈದ್ಯ ಪಕ್ಷೇತರರಾಗಿ … [Read more...] about ಯಾರು ಹಿತವರು ಈ ನಾಲ್ವರೊಳಗೆ….?

ಗೋ ಹತ್ಯೆ ನಿಲ್ಲಬೇಕು, ದಾನ-ಧರ್ಮ ಮಾರ್ಗದಲ್ಲಿ ಎಲ್ಲರೂ ನಡೆಯುವಂತಾಗಬೇಕು; ರವಿನಾಥಜೀ ಸ್ವಾಮೀಜಿ

February 1, 2018 by Yogaraj SK Leave a Comment

ಹಳಿಯಾಳ:  ಜನರಲ್ಲಿ ಭಕ್ತಿ ಭಾವನೆ ಇರಬೇಕು, ಸ್ತ್ರೀ ಪುರುಷರು ಸಮಾನವಾಗಿ ಸುಶಿಕ್ಷಿತಗೊಳ್ಳಬೇಕು, ಸ್ತ್ರೀ ಭ್ರೂಣ ಹತ್ಯೆ ಎಂದೆಂದೂ ಮಾಡಬಾರದು ಹಾಗೂ ಅಮೂಲ್ಯವಾದ ನೀರಿನ ಬಳಕೆ ಮಿತವಾಗಿ ಮಾಡುವಂತೆ ಶ್ರೀ 108 ಖಡೇಶ್ವರಿ ಯೋಗಿ ರವಿನಾಥಜೀ ಸ್ವಾಮೀಜಿ ಕರೆ ನೀಡಿದರು.  ಭಾರತ ದೇಶದ ಹತ್ತನೇ ಮತ್ತು  ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮ, ಬಾಬಾ ಖೇಥಾನಾಥಜಿ ಆಶ್ರಮದ 3ನೇ ವಾರ್ಷಿಕೋತ್ಸವ ಹಾಗೂ ಗುರುನಾಥ ಮಹಾರಾಜರ ನಾಲ್ಕನೇ ಪುಣ್ಯಸ್ಮರಣೆ … [Read more...] about ಗೋ ಹತ್ಯೆ ನಿಲ್ಲಬೇಕು, ದಾನ-ಧರ್ಮ ಮಾರ್ಗದಲ್ಲಿ ಎಲ್ಲರೂ ನಡೆಯುವಂತಾಗಬೇಕು; ರವಿನಾಥಜೀ ಸ್ವಾಮೀಜಿ

“ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ

November 8, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಅಣುಶಕ್ತಿ ಸ್ಥಾಪನೆಯ ಸಂಸ್ಥಾಪಕ ನಿರ್ದೇಶಕರಾದ ಡಾ. ಹೋಮಿ ಜಹಾಂಗೀರ್ ಭಾಬಾ ಅವರ 108ನೇ ಜನ್ಮದಿನಾಚರಣೆ ಅಂಗವಾಗಿ ಇತ್ತಿಚಿಗೆ ಅಣುವಿದ್ಯುತ್ ಸ್ಥಾವರ ಕೈಗಾದಲ್ಲಿ "ವಿಚಕ್ಷಣ ಜಾಗೃತಿ ಸಪ್ತಾಹ"ದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರವಾರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳ ಸರಕಾರಿ … [Read more...] about “ವಿಚಕ್ಷಣ ಜಾಗೃತಿ ಸಪ್ತಾಹ”ದ ಕಾರ್ಯಕ್ರಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar