ಹಳಿಯಾಳ :- ಮಹಾರಾಷ್ಟ್ರದಲ್ಲಿ ಮರಾಠಾ ಸಮುದಾಯಕ್ಕೆ ನೀಡಿದ 16% ಮೀಸಲಾತಿಯಂತೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಮೀಸಲಾತಿ ಘೋಷಣೆ ಮಾಡಿ ಮರಾಠಾ ಸಮುದಾಯದ ಬಹುವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಉಕ ಜಿಲ್ಲಾಧ್ಯಕ್ಷ ನಾಗೇಂದ್ರ ಎಸ್ ಜಿವೋಜಿ ಆಗ್ರಹಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಕಲ ಮರಾಠಾ ಸಮಾಜದಿಂದ ಪಕ್ಷಾತೀತವಾಗಿ ಆಯೋಜಿಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ … [Read more...] about ಮರಾಠರ ಬೇಡಿಕೆ ಈಡೇರಿಸದ ಸರ್ಕಾರಗಳು – ಚಕಾರವೆತ್ತದ ಸಮ್ಮಿಶ್ರ ಸರ್ಕಾರ. ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾಯಿಯಂತೆ ಕರ್ನಾಟಕದಲ್ಲೂ ಮೀಸಲಾತಿ ನೀಡಿ -ಹಳಿಯಾಳ ಮರಾಠಾ ಸಮುದಾಯದಿಂದ ಆಗ್ರಹ