ಹೊನ್ನಾವರ .ಕರ್ನಾಟಕ ಕ್ರಾಂತಿರಂಗದ ವತಿಯಿಂದ 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ ಇದೇ ಬರುವ 27ರಂದು ನಡೆಯಲಿದೆ ಎಂದು ಹೊನ್ನಾವರ ತಾಲೂಕ ಅಧ್ಯಕ್ಷ ಡಾ ಎಸ್. ಡಿ ಹೆಗಡೆ ಮಾಧ್ಯಮಗೊಷ್ಟಿಯಲ್ಲಿ ತಿಳಿಸಿದರು. ಕಾಂತ್ರಿರಂಗದ ಜಿಲ್ಲಾ ಕಾರ್ಯಲಯದಲ್ಲಿ ನಡೆದ ಮಾಧ್ಯಮಗೊಷ್ಟಿಯನ್ನು ಉದ್ದೇಶಿಸಿ ಡಾ ಎಸ್.ಡಿ.ಹೆಗಡೆ ಮಾತನಾಡಿ ಬೆಳಿಗ್ಗೆ 9.30 ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಹಿರಿಯ ಸಾಹಿತಿಗಳಾದ ರೋಹಿದಾಸ ನಾಯ್ಕ, ಬಿ.ಎನ್.ವಾಸರೆ, … [Read more...] about 27ರಂದು 2 ನೇ ವರ್ಷದ ನಾಡಹಬ್ಬ ಕಾರ್ಯಕ್ರಮ
ಕರ್ನಾಟಕ ಕ್ರಾಂತಿರಂಗ
ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಣೆ
ಹೊನ್ನಾವರ:ಕರ್ನಾಟಕ ಕ್ರಾಂತಿರಂಗ ಕನ್ನಡಪರ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ, ಯುವ ಘಟಕದ ಅಧ್ಯಕ್ಷ ಜ್ಞಾನೇಶ್ವರ ನಾಯ್ಕ, ಶ್ರೀಪಾದ ನಾಯ್ಕ, ಉದಯ ಪಾಲೇಕರ್, ಮಹಿಳಾ ಅಧ್ಯಕ್ಷೆ ಅನಿತಾ ಪಾಲೇಕರ್, ಸಂಘದ ಸಚಿನ ನಾಯ್ಕ, ಶಿವರಾಜ ಮೇಸ್ತ, ವೈದ್ಯಾಧಿಕಾರಿ ರಾಜೇಶ ಕಿಣಿ ಇತರರು ಇದ್ದರು. … [Read more...] about ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು-ಹಂಪಲು, ಬ್ರೆಡ್ ವಿತರಣೆ