ಹೊನ್ನಾವರ : ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧೀಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ದಿನೇಶ್ ಗುಂಡೂರಾವ್ರವರನ್ನು ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆಯವರನ್ನು ನೇಮಿಸಿದ ಬಗ್ಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹರ್ಷ ವ್ಯಕ್ತ ಪಡಿಸಿದ್ದಾರೆ. ನಾನು ಈ ಹಿಂದೆ ಹೊನ್ನಾವರ ಯುವ ಕಾಂಗ್ರೆಸ್ ಅದ್ಯಕ್ಷನಾÀಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಯುವ … [Read more...] about ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕ –ಜಗದೀಪ ತೆಂಗೇರಿ ಹರ್ಷ
ಕರ್ನಾಟಕ ಪ್ರದೇಶ
ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ
ಹೊನ್ನಾವರ :ರಾಜ್ಯಾದ್ಯಂತ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ ಕರೆಕೊಟ್ಟಂತೆ ಮನೆಮೆನೆಗೆ ಕಾಂಗ್ರೆಸ್ ಕಾರ್ಯಕ್ರಮ ಹೊನ್ನಾವರದಲ್ಲಿ ಯಶಸ್ವಿಯಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎಸ್. ತೆಂಗೇರಿ ಹೇಳಿದರು. ರಾಜ್ಯಾದ್ಯಂತ ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಉದ್ದೇಶದಿಂದ ಯಾವುದಾದರೊಂದು ಮತಗಟ್ಟೆಯಲ್ಲಿ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಸುವಂತೆ ಕೆ.ಪಿ.ಸಿ.ಸಿ. ತಿಳಿಸಿತ್ತು. ಪ್ರತಿ ಮನೆಗೂ ಸಿದ್ದರಾಮಯ್ಯ … [Read more...] about ಹೊನ್ನಾವರದಲ್ಲಿ ಮನೆಮನೆಗೆ ಕಾಂಗ್ರೇಸ್ ಯಶಸ್ವಿ