ಹಳಿಯಾಳ: ಸರ್ಕಾರ ಸ್ವಸಹಾಯ ಸಂಘಗಳಿಗೆ ನೀಡಿದ ಸಹಾಯ-ಸೌಲಭ್ಯಗಳನ್ನು ದೊರುಪಯೋಗ ಪಡಿಸಿಕೊಳ್ಳದೆ- ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಉನ್ನತಿ ಸಾಧಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸ್ವಸಾಯ ಸಂಘದ ಸದಸ್ಯರಿಗೆ ಕರೆ ನೀಡಿದರು. ಪಟ್ಟಣದ ಡಾ.ಬಾಬು ಜಗಜೀವನರಾಮ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚಾರಣೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂ. ಅಭಿವೃದ್ಧಿ ನಿಗಮ ಕಾರವಾರ ಹಾಗೂ ತಾ.ಪಂ ಆಡಳಿತ ಹಳಿಯಾಳ ಇವರ ಸಂಯುಕ್ತ ಆಶ್ರಯದಲ್ಲಿ … [Read more...] about ಸ್ವಸಹಾಯ ಸಂಘಕ್ಕೆ ನೀಡಿದ ಸಹಾಯ-ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳಿ- ಸಚಿವ ಆರ್ ವಿ ದೇಶಪಾಂಡೆ