ಹಳಿಯಾಳ : ಹಳಿಯಾಳದ ಹಿರಿಯ ಪತ್ರಕರ್ತ ಬಾಲಕೃಷ್ಣ ರಾಮಚಂದ್ರ ವಿಭೂತೆ ರವರಿಗೆ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಕ್ಕಾಗಿ ಬೆಂಗಳೂರಿನ ನಡೆದ ಕಾರ್ಯಕ್ರಮದಲ್ಲಿ 2017 ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇವರೊಂದಿಗೆ 44 ಇತರ ಪತ್ರಕರ್ತರಿಗೆ ಕೂಡ ಗೃಹ ಸಚಿವ ರಾಮಲಿಂಗಾರೆಡ್ಡಿ ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಅಂಕಣಕಾರರಾದ ಡಾ. ಬರಗೂರು ರಾಮಚಂದ್ರಪ್ಪ ರವರಗೆ ತಳ ಸಮುದಾಯದ ಬಗೆಗಿನ ‘ … [Read more...] about ಹಿರಿಯ ಪತ್ರಕರ್ತ ಬಾಲಕೃಷ್ಣ ರಾಮಚಂದ್ರ ವಿಭೂತೆ ರವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ
ಕರ್ನಾಟಕ ಮಾಧ್ಯಮ
ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ
ಹಳಿಯಾಳ:- ಕಳೆದ 34 ವರ್ಷಗಳಿಂದ ಹಳಿಯಾಳ ಪತ್ರಿಕಾರಂಗದಲ್ಲಿ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪತ್ರಕರ್ತ ಬಿ.ಆರ್.ವಿಭೂತೆ ಅವರಿಗೆ 2017ನೇ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಈ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 1983ರಲ್ಲಿ ಅಂದಿನ ಜನಪ್ರೀಯ “ ನವನಾಡು” ದಿನಪತ್ರಿಕೆಯ ಮೂಲಕ ಪತ್ರಿಕಾ ಜೀವನ ಪ್ರಾರಂಭಿಸಿದ ಅವರು ಹಲವಾರು ಕನ್ನಡ, ಮರಾಠಿ ಹಾಗೂ ಆಂಗ್ಲ ಪತ್ರಿಕೆಗಳಿಗೆ … [Read more...] about ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ