ಹಳಿಯಾಳ:- 63 ನೇಯ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ಇದೆ ಪ್ರಥಮ ಬಾರಿಗೆ ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಹಳಿಯಾಳ ಜನರ ಪ್ರಶಂಸೆಗೆ ಪಾತ್ರರಾದರು. ವಿಶೇಷತೆ :- ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರ ಸಾಂಪ್ರದಾಯಿಕ ನೃತ್ಯ, ಹೈನುಗಾರಿಕೆಯನ್ನೇ ಕುಲಕಸುಬನ್ನಾಗಿಸಿಕೊಂಡಿರುವ ಗೌಳಿ ಜನಾಂಗದವರ ಸಾಂಪ್ರದಾಯಿಕ ನೃತ್ಯ, ಬೇಡರ ವೇಷ, ಯಕ್ಷವೇಷ, ಹುಲಿವೇಷ ಧಾರಿಗಳು, ಗಾಳಿಪಟ … [Read more...] about ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು
ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಗ್ರ ಹೋರಾಟ
ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ
ಹಳಿಯಾಳ:- ತಾಲೂಕಿನ ಆಂಗ್ಲ ಮತ್ತು ಉರ್ದು ಮಾಧ್ಯಮ ಶಾಲೆಯ 1 ರಿಂದ 5 ನೇ ತರಗತಿಯ ಮಕ್ಕಳಿಗೆ ಈವರೆಗೆ ಕನ್ನಡ ಮಾದ್ಯಮದ ಪುಸ್ತಕಗಳನ್ನು ಪೂರೈಸದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಕ್ಷೇಪ ವ್ಯಕ್ತಪಡಿಸಿದ್ದು ಕೂಡಲೇ ಪುಸ್ತಕಗಳನ್ನು ಪೂರೈಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ವೇದಿಕೆಯವರು … [Read more...] about ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ