ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನಗರದಲ್ಲಿ ದಿನಾಂಕ 17-07-2021 ರಂದು ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕ ಹಾಗೂ ಆರೋಗ್ಯ ಇಲಾಖೆಯ ಸಹಾಯದೊಂದಿಗೆ ಆಸ್ಪತ್ರೆಯ ಸುತ್ತ ಮುತ್ತಲಿನ ಪ್ರದೆಶದಲ್ಲಿ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಹಾಗೂ ಗುಂಡಿ ತೊಡುವ ಯಂತ್ರದ ಸಹಾಯದಿಂದ ಸಸಿಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅದ್ಯಕ್ಷರಾದ ಬಸವರಾಜ ಬೆಂಡಿಗೇರಿಮಠ ಆರೊಗ್ಗ ಇಲಾಖೆಯ ಡಾ.ರಮೆಶ ಕದಮ , … [Read more...] about ಆರೋಗ್ಯ ಇಲಾಖೆ ಸಹಯೋಗದಲ್ಲಿ ಸಸಿ ನೆಟ್ಟ ಹಳಿಯಾಳ ಕ ರ ವೇ.