ಹಳಿಯಾಳ:- ತಾಲೂಕಿನ ಆಂಗ್ಲ ಮತ್ತು ಉರ್ದು ಮಾಧ್ಯಮ ಶಾಲೆಯ 1 ರಿಂದ 5 ನೇ ತರಗತಿಯ ಮಕ್ಕಳಿಗೆ ಈವರೆಗೆ ಕನ್ನಡ ಮಾದ್ಯಮದ ಪುಸ್ತಕಗಳನ್ನು ಪೂರೈಸದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕ ಆಕ್ಷೇಪ ವ್ಯಕ್ತಪಡಿಸಿದ್ದು ಕೂಡಲೇ ಪುಸ್ತಕಗಳನ್ನು ಪೂರೈಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ ಮುಲ್ಲಾಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪ್ರತಿಭಟನಾ ಮೇರವಣಿಗೆ ಮೂಲಕ ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ವೇದಿಕೆಯವರು … [Read more...] about ಕನ್ನಡ ಮಾಧ್ಯಮ ಪುಸ್ತಕಗಳ್ನು ಕೂಡಲೇ ವಿತರಿಸುವಂತೆ- ಕರವೇ ಹಳಿಯಾಳ ಘಟಕ ಆಗ್ರಹ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಕೆ
ಕರ್ನಾಟಕ ರಕ್ಷಣಾ ವೇದಿಕೆ
ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ
ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರಿನ ಇಕ್ಕಟ್ಟಾದ ಚಿಕ್ಕ ಸ್ಥಳದಲ್ಲಿ ಗಟಾರವನ್ನು ಬಳಸಿ ನಿಯಮಾವಳಿಯನ್ನು ಗಾಳಿಗೆ ತೂರಿ ಪುರಸಭೆಯಿಂದ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿರುವ ಅಂಗಡಿ ಮಳಿಗೆ ಕಾಮಗಾರಿಯನ್ನು ತಕ್ಷಣ ಕೈಬಿಡಬೇಕೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಹಿರಿಯ ನಾಗರಿಕರ ವೇದಿಕೆ, ಆಟೋ ರೀಕ್ಷಾ ಸಂಘ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನೀಕರು ಇಲ್ಲಿಯ ಪುರಸಭೆಗೆ … [Read more...] about ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ
ದಿ.21 ರಂದು ನಡೆಯಲಿರುವ ಯೋಗದಿನ ಕುರಿತು ಜಾಗೃತಿ ಜಾಥಾ
ಹಳಿಯಾಳ: ದಿ.21 ರಂದು ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗಿನ ಜಾವ ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಅಂಗವಾಗಿ ಬುಧವಾರ ಪಟ್ಟಣದಲ್ಲಿ ಯೋಗದಿನ ಕುರಿತು ಜಾಗೃತಿ ಜಾಥಾ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಮಿನಿ ವಿಧಾನಸೌಧದಿಂದ ತಾಲೂಕಾಡಳಿತ, ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಮಹಿಳಾ ಸಂಘ, ಪತಂಜಲಿ ಯೋಗಶಿಬಿರದವರು, ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಶಾಲಾ ಕಾಲೇಜು ಮಕ್ಕಳು ಭಾಗವಹಿಸಿದ್ದ ಯೋಗ ಜಾಗೃತಿ ಜಾಥಾ ಪಟ್ಟಣದ ಪ್ರಮುಖ … [Read more...] about ದಿ.21 ರಂದು ನಡೆಯಲಿರುವ ಯೋಗದಿನ ಕುರಿತು ಜಾಗೃತಿ ಜಾಥಾ
ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ
ಹಳಿಯಾಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ವಿವಿಧ ಶಾಲೆಗಳಲ್ಲಿ ಸಸಿಗಳನ್ನು ನೆಟ್ಟು ಅರ್ಥಪೂರ್ಣವಾಗಿ ಪರಿಸರ ದಿನಾಚರಣೆ ಆಚರಿಸಿದರು. ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯವರ ವ್ಹಿ.ಡಿ. ಹೆಗಡೆ ಮಹಾವಿದ್ಯಾಲಯ, ಬಾಲಕಿಯರ ಸರಕಾರಿ ಪ್ರೌಢಶಾಲೆ, ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ. 3 ಹಾಗೂ ತಾಲೂಕಾ ಆಸ್ಪತ್ರೆಗಳಿಗೆ ತೆರಳಿ ಅಲ್ಲಿನ ಆವರಣದಲ್ಲಿ ವೃಕ್ಷಾರೋಪಣ ಮಾಡಿದರು. ಕರವೇ ಅಧ್ಯಕ್ಷ ಬಸವರಾಜ ಬೆಂಡಿಗೇರಿಮಠ … [Read more...] about ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ಘಟಕದಿಂದ ಪರಿಸರ ದಿನ ಆಚರಣೆ
ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ
ಹಳಿಯಾಳ: ಮುರ್ಕವಾಡ ಹಾಗೂ ಬೆಳವಟಗಿ ವಲಯ ವ್ಯಾಪ್ತಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ಕೆಲವರು ಏಕಾಏಕಿ ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಅಂಗನವಾಡಿ ನೌಕರರನ್ನು ಹೊರಹಾಕಿ ಅಲ್ಲಿನ ಸಾಮಗ್ರಿಗಳನ್ನು ಪರಿಶೀಲಿಸಿ, ಕೇಂದ್ರದ ದಾಖಲಾತಿಗಳನ್ನೆಲ್ಲಾ ಸಿಡಿಪಿಓ ಇಲಾಖೆ ಪರವಾನಿಗೆ ಇಲ್ಲದೇ ಪರಿಶೀಲನೆ ನಡೆಸಿ ಗೊಂದಲ ಸೃಷ್ಠಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದು ಘಟನೆಗೆ ಸಂಬಂಧಿಸಿ ಸಂಘಟನೆಯ ಮೇಲೆ ಕಾನೂನು ಕ್ರಮ ಒದಗಿಸಿ ಅಂಗನವಾಡಿ ಕೆಲಸಗಳು … [Read more...] about ಕರ್ನಾಟಕ ರಕ್ಷಣಾ ವೇದಿಕೆ ಯುವಸೈನ್ಯದವರು ಎಂದು ಹೇಳಿಕೊಂಡ ದಾಂಧಲೆ ; ಭಯದ ವಾತಾವರಣ