ಹೊನ್ನಾವರ ,ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕು ಶಾಖೆ ಹೊನ್ನಾವರ ಇವರು ರಾಷ್ಟ್ರೀಯ ಪಿಂಚಣಿ ಯೋಜನೆ (ಓ.P.S) ರದ್ದು ಪಡಿಸಲು ಬೃಹತ್ ಹೋರಾಟ ಇದರ ಅಂಗವಾಗಿ ತಹಸೀಲ್ದಾರರಿಗೆ ಮನವಿ ಕೊಡುವ ಕಾರ್ಯಕ್ರಮ ನಡೆಯಿತು.ಕೇಂದ್ರ ಸರಕಾರ 2004 ರಲ್ಲಿ ಅವೈಜ್ಞಾನಿಕ ಸಿದ್ದಾಂತ ಹಾಗೂ ಅಭದ್ರತೆಯಿಂದ ಕೂಡಿದ ಎನ್.ಡಿ.ಎಸ್. ಯೋಜನೆಯನ್ನು ಜಾರಿಗೊಳಿಸಿದ ತರುವಾಯು ಈ ಯೋಜನೆಯನ್ನು ರಾಷ್ಟ್ರದ ಪಶ್ಚಿಮ ಬಂಗಾಳ ಮತ್ತು ತ್ರಿಪುರ ರಾಜ್ಯಗಳನ್ನು ಹೊರತುಪಡಿಸಿ ಉಳಿದೆಲ್ಲ … [Read more...] about ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದು ಪಡಿಸಲು ಹೋರಾಟ
ಕರ್ನಾಟಕ ರಾಜ್ಯ
ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು
ಕಾರವಾರ:ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ(CZMP))ಯ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆವರೆಗೆ ನ್ಯಾಯಾಲಯ ಸಭಾಂಗಣ ಜಿಲ್ಲಾಧಿಕಾರಿಗಳ ಕಛೇರಿ, ಕಾರವಾರದಲ್ಲಿ ಕರಡು ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ(CZMP))ಯ ಆಕ್ಷೇಪಣೆಗಳ ಕುರಿತು ಸಾರ್ವಜನಿಕ ಆಲಿಕೆಯನ್ನು ನಡೆಸಲಾಗುವುದು ಎಂದು ಪ್ರಾದೇಶಿಕ ನಿರ್ದೇಶಕರು(ಪರಿಸರ) ಕಾರವಾರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಸಾರ್ವಜನಿಕ ಆಲಿಕೆಯನ್ನು ಅಕ್ಟೋಬರ 26 ರಂದು
ಸಮಾಜ ವಿಜ್ಞಾನ ಶಿಕ್ಷಕರಿಗಾಗಿ ವಿಶೇಷ ತರಬೇತಿ
ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಬೆಂಗಳೂರು, ಇವರ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಸೆ. 07 ಮತ್ತು 08ನೇ ಸಪ್ಟೆಂಬರ್ 2017ರಂದು ಸಮಾಜ ವಿಜ್ಞಾನ ಶಿಕ್ಷಕರಿಗಾಗಿ ವಿಶೇಷ ತರಬೇತಿ ಕಾರ್ಯಾಗಾರವನ್ನು ಕುಮಟಾದ ಡಾ. ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದೆ. ಸಮಾಜ ವಿಜ್ಞಾನ ಪಠ್ಯಕ್ರಮದ ಸಮಸ್ಯೆಗಳನ್ನು ಚರ್ಚಿಸಿ ಅದರಲ್ಲಿ ಪರಿಹಾರ ಕಂಡುಹಿಡಿಯುವುದು ಈ ತರಬೇತಿಯ ಉದ್ದೇಶವಾಗಿದೆ. ಈ … [Read more...] about ಸಮಾಜ ವಿಜ್ಞಾನ ಶಿಕ್ಷಕರಿಗಾಗಿ ವಿಶೇಷ ತರಬೇತಿ
ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ
ಕಾರವಾರ:ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ನಿಷೇಧಿಸಲಾಗಿದ್ದು ಮುಂದಿನ ಯಾವುದೇ ಹಬ್ಬಗಳಲ್ಲಿ ಅಂತಹ ವಿಗ್ರಹಗಳ ತಯಾರಿಕೆ, ಮಾರಾಟ ಅಥವಾ ನೀರಿಗೆ ವಿಸರ್ಜಿಸುವುದನ್ನು ನಿಷೇಧಿಸಿರುವುದಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.ಇತ್ತೀಚೆಗೆ ಸಾರ್ವಜನಿಕರು ಆಚರಿಸುತ್ತಿರುವ ಹಬ್ಬ ಮತ್ತು ಇತರೆ ಸಮಾರಂಭಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ವಿಗ್ರಹಗಳನ್ನು ಮತ್ತು ಬಣ್ಣದ ವಿಗ್ರಹಗಳನ್ನು ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ … [Read more...] about ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಮತ್ತು ಬಣ್ಣ ಲೇಪಿತ ವಿಗ್ರಹ ನಿಷೇಧ
ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ
ದಾಂಡೇಲಿ:ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಳಿಯ ನೇತೃತ್ವದಲ್ಲಿ ರಾಜ್ಯದ 22 ಜಿಟಿ & ಟಿಸಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ ತರಬೇತುದಾರರು, ಉಪನ್ಯಾಸಕರು, ಅತಿಥಿ ಉಪನ್ಯಾಸಕರು ಬೆಂಗಳೂರಿನಲ್ಲಿರುವ ಜಿಟಿ & ಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಛೇರಿಯ ಎದುರು ಜೂ.14 ರಂದು ಬೆಳಿಗ್ಗೆಯಿಂದಲೇ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.ಜಿಟಿ & ಟಿಸಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ … [Read more...] about ಜೂ:14 ರಂದು ಬೇಡಿಕೆ ಈಡೇರಿಕೆಗಾಗಿ ಧರಣಿ