ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ ನಡೆಯಿತು. ಲಾಯನ್ಸ್ ಕ್ಲಬ್, ವಿ.ಆರ್.ಡಿ.ಎಮ್ ಟ್ರಸ್ಟ್, ಧಾರವಾಡದ ರೋಟರಿ ಬ್ಲಡ್ ಬ್ಯಾಂಕ್ ಮತ್ತು ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಜಂಟಿ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ 90 ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ … [Read more...] about ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ “ಇಂಜಿನೀಯರ್ಸ್” ಡೇ ಮತ್ತು ರಕ್ತದಾನ ಶಿಬಿರ
ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ
ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.
ಹಳಿಯಾಳ: ಇಂದಿನ ಆಧುನಿಕ ವೈಜ್ಞಾನಿಕ ಹಾಗೂ ತಂತ್ರಜ್ಞಾನದ ಯುಗದಲ್ಲಿ ತಾಂತ್ರಿಕ ಜ್ಞಾನವನ್ನು ಹೊಂದಿದ ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿಗಳನ್ನು ವಹಿಸಿ ನವೀನ ಮತ್ತು ಕೌಶಲ ಹೊಂದಿದ ತಂತ್ರಜ್ಞಾನಗಳನ್ನು ಆವಿಷ್ಕರಿಸಬೇಕಾಗಿದೆ ಎಂದು ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮುಖ್ಯಸ್ಥ ಡಾ|| ಎ.ಎಚ್ ಮಿಶ್ರಿಕೋಟಿ ಕರೆ ನೀಡಿದರು. ಪಟ್ಟಣದ ಕರ್ನಾಟಕ ಲಾ … [Read more...] about ಇಂಜನಿಯರಿಂಗ್ ವಿದ್ಯಾರ್ಥಿಗಳು ಪ್ರತಿ ದಿನ ಜಗತ್ತಿನಲ್ಲಿ ನಡೆಯುವ ಹೊಸ ಸಂಶೋಧನೆಗಳತ್ತ ತಮ್ಮ ಆಸಕ್ತಿ ವಹಿಸಿ ಡಾ|| ಎ.ಎಚ್ ಮಿಶ್ರಿಕೋಟಿ ಕರೆ.