ಹಳಿಯಾಳ:- ವಿದ್ಯಾರ್ಥಿಗಳು ಭವಿಷ್ಯದಲ್ಲಿ ಧೈರ್ಯ ಹಾಗೂ ಆತ್ಮ ವಿಶ್ವಾಸದಿಂದ ಮುನ್ನುಗ್ಗಿ ಸಫಲತೆಯನ್ನು ಹೊಂದಬೇಕೆಂದು ಬೆಂಗಳೂರಿನ ಒರಾಕಲ್ ಕಂಪನಿಯ ಮುಖ್ಯ ಸಲಹೆಗಾರ ಪಾಂಡುರಂಗ ಪರ್ವತಿಕರ್ ಕರೆ ನೀಡಿದರು. ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಆಶ್ರಯದಲ್ಲಿ ನಡೆದ “ಪ್ರತಿಬಿಂಬ-19” ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಅವರು ವಿಷಯದ ಮೂಲಭೂತ ಜ್ಞಾನ ಹಾಗೂ ಔದ್ಯಮಿಕ ಕ್ಷೇತ್ರಕ್ಕೆ ಬೇಕಾದ ಕೌಶಲ್ಯಗಳನ್ನು … [Read more...] about ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮ ವಿಶ್ವಾಸದಿಂದ ಮುನ್ನುಗ್ಗಿ – ಪಾಂಡುರಂಗ ಪಾರ್ವತಿಕರ ಕರೆ.
ಕರ್ನಾಟಕ ಲಾ ಸೊಸೈಟಿಯ
ರಾಜ್ಯ ಮಟ್ಟದ ತಾಂತ್ರೀಕ, ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯ ಕ್ಕೆ ತೆರೆ – ಹಳಿಯಾಳದಲ್ಲಿ ೩ ದಿನಗಳ ಕಾಲ ನಡೆದ ಉತ್ಸವ
ಹಳಿಯಾಳ:- ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ ಹಳಿಯಾಳದ ಆಶ್ರಯದಲ್ಲಿ ಮೂರು ದಿನಗಳಿಂದ ನಡೆಯುತ್ತಿದ್ದ ವಿವಿಧsÀ ಇಂಜನಿಯರಿಂಗ್ ಕಾಲೇಜುಗಳ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದ ರಾಜ್ಯ ಮಟ್ಟದ ತಾಂತ್ರಿP-ಸಾಂಸ್ಕøತಿಕ ಉತ್ಸವ ಆವಿಷ್ಕಾರ್-19 ಕ್ಕೆ ತೆರೆ ಬಿದ್ದಿದೆ. ಮೂರು ದಿನಗಳ ಕಾಲ ನಡೆದÀ ಈ ತಾಂತ್ರಿಕ ಉತ್ಸವದಲ್ಲಿ ತಾಂತ್ರಿಕ ಪ್ರಬಂಧ ಮಂಡನೆ, ರೋಬೋಟ್ ರೇಸ್, ಕಟ್ಟಡ ಮಾದರಿ ನಿರ್ಮಾಣ ಮುಂತಾದ ಸ್ಪರ್ಧೆಗಳನ್ನು … [Read more...] about ರಾಜ್ಯ ಮಟ್ಟದ ತಾಂತ್ರೀಕ, ಸಾಂಸ್ಕೃತಿಕ ಉತ್ಸವ ಆವಿಷ್ಕಾರ-೧೯ ಕ್ಕೆ ತೆರೆ – ಹಳಿಯಾಳದಲ್ಲಿ ೩ ದಿನಗಳ ಕಾಲ ನಡೆದ ಉತ್ಸವ
ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಬೆಟಿ ಬಚಾವೋ ಕಾರ್ಯಕ್ರಮದಲ್ಲಿ – ಡಾ.ವಿವಿ ಕಟ್ಟಿ ಹೇಳಿಕೆ.
ಹಳಿಯಾಳ:- ಮಹಿಳೆಯರು ಇಂದು ಎಲ್ಲ ಅಡೆತಡೆಗಳನ್ನು ಮೀರಿ ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೆಳ್ಳುವುದು ಅವಶ್ಯಕವಾಗಿದೆ ಎಂದು ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ ವಿ ಕಟ್ಟಿ ಹೇಳಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ … [Read more...] about ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಬೆಟಿ ಬಚಾವೋ ಕಾರ್ಯಕ್ರಮದಲ್ಲಿ – ಡಾ.ವಿವಿ ಕಟ್ಟಿ ಹೇಳಿಕೆ.