ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆಅಭ್ಯರ್ಥಿಗಳು ಸವಣೂರು (ಹಾವೇರಿ), ಯಲ್ಲಾಪುರ (ಉತ್ತರ ಕನ್ನಡ) ದಲ್ಲಿ ಕೆಲಸ ಮಾಡಬೇಕಿದೆ.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನವರು ಅರ್ಜಿ ಹಾಕಬಹುದುಆರ್ಥಿಕ ಸಲಹೆಗಾರ ಹುದ್ದೆ ತಾತ್ಕಾಲಿಕವಾಗಿದ್ದು, ಮೂರು ವರ್ಷಗಳ … [Read more...] about KVG Bank Recruitment 2021 ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್
ಬ್ಯಾಂಕ್ಗೆ ಕಟ್ಟಡಕ್ಕೆ ಜಾಗ ಮಾಡಿ ಕೊಡಿ -ನಂದಿಗದ್ದಾ ವ್ಯವಸ್ಥಾಪಕರ ಮನವಿ
ಜೋಯಿಡಾ - ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುಂದ ಶಾಖೆ ಸೋಮವಾರ ಗ್ರಾಹಕರ ಸಭೆ ಕರೆದಿತ್ತು, ಗ್ರಾಹಕರನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕ್ ವ್ಯವಸ್ಥಾಪಕ ಮಲ್ಲಿಕಾರ್ಜುನ ಅವರು ಗುಂದ ಶಾಖೆಯು ಕಳೆದ ಹಲವಾರು ವರ್ಷಗಳಿಂದ ನಷ್ಟದಲ್ಲಿದೆ, ಈಗ ಬ್ಯಾಂಕ್ ಕಟ್ಟಡದ ಬಾಡಿಗೆಯನ್ನು ಕಟ್ಟಡದ ಮಾಲಿಕರು ಹೆಚ್ಚಿಸಲು ಹೇಳುತ್ತಿದ್ದಾರೆ, ನಮ್ಮ ಕೇಂದ್ರ ಕಚೇರಿ ಇದಕ್ಕೆ ಒಪ್ಪುತ್ತಿಲ್ಲ, ಆದ್ದರಿಂದ ನಮಗೆ ಇಲ್ಲಿನ ಗ್ರಾಹಕರು ಬೇರೆ ಕಟ್ಟಡ ವ್ಯವಸ್ಥೆ ಮಾಡಿಕೊಡಿ ಎಂದರು. … [Read more...] about ಬ್ಯಾಂಕ್ಗೆ ಕಟ್ಟಡಕ್ಕೆ ಜಾಗ ಮಾಡಿ ಕೊಡಿ -ನಂದಿಗದ್ದಾ ವ್ಯವಸ್ಥಾಪಕರ ಮನವಿ
ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ
ಹೊನ್ನಾವರ: ಪಟ್ಟಣದ ರಾಷ್ರೀಯ ಹೆದ್ದಾರಿ ಸಮೀಪದ ಮಹಾಲೆ ಕಾಂಪ್ಲೆಕ್ಸ್ನಲ್ಲಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಶಾಖೆ ಸಿಂಡಿಕೆಟ್ ಬ್ಯಾಂಕ್ ಎದುರಿನ ಕಟ್ಟಡಕ್ಕೆ ಸ್ಥಳಾಂತರವಾದ ಹಿನ್ನಲೆ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷÀ ರವೀಂದ್ರನ್ ರಿಬ್ಬನ್ ಕತ್ತರಿಸುವ ಮೂಲಕ ನೂತನ ಶಾಖೆ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿ ನಮ್ಮ ಬ್ಯಾಂಕ್ನಲ್ಲಿ … [Read more...] about ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮ