ಹೊನ್ನಾವರ : ಜನತೆಗೆ ಕೊಟ್ಟ ಮಾತಿನಂತೆ ಆಡಳಿತ ನಡೆಸುವ ಜನಪರ ಸರ್ಕಾರವಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಅಭ್ಯರ್ಥಿ ಬೀಮಣ್ಣಾ ನಾಯ್ಕ ನುಡಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ, ನಗರದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಪ್ರಚಾರಾರ್ಥ ಏರ್ಪಡಿಸಿದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಾಲೂಕು … [Read more...] about ಕಾಂಗ್ರೆಸ್ನಿಂದ ಮಾತ್ರ ಜನಪರ ಸರ್ಕಾರ ನೀಡಲು ಸಾಧ್ಯ; ಬೀಮಣ್ಣಾ ನಾಯ್ಕ