2018-19 ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ವೈಷ್ಣವಿ ರಾಘವ ಬಾಳೇರಿ, ಇವರು ಶೇ. 95.46 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 9ನೇ ರ್ಯಾಂಕ್ನ್ನು ಹಾಗೂ ಎಮ್.ವಿ. ಪ್ರಜ್ಞಾ ಇವರು ಶೇ.95.30 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 10ನೇ ರ್ಯಾಂಕ್ನ್ನು ಪಡೆದಿರುತ್ತಾರೆ. ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಪ್ರಾರ್ಚಾಯರು ಶಿಕ್ಷಕ ಮತ್ತು … [Read more...] about ಎಸ್.ಡಿ.ಎಮ್. ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳ ಸಾಧನೆ
ಕರ್ನಾಟಕ ವಿಶ್ವವಿದ್ಯಾಲ
ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ
ಹೊನ್ನಾವರ: ತಾಲ್ಲೂಕಿನ ಎಸ್. ಡಿ.ಎಮ್ ಕಾಲೇಜಿನ ವಿದ್ಯಾರ್ಥಿಯಾದ ನಾರಾಯಣ ವಿನಾಯಕ ಹೆಗಡೆ ಇತನು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮಟ್ಟದಲ್ಲಿ ನಡೆದ ಶೇಟಲ್ ಬ್ಯಾಟ್ಮಿಂಟನ್ ಆಟದಲ್ಲಿ "ಯುನಿವರ್ಸಿಟಿ ಬ್ಲೂ" ಆಗಿ ಆಯ್ಕೆಯಾಗಿರುತ್ತಾರೆ. ಇತನು ಜಿಲ್ಲಾ ಮಟ್ಟದ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾನೆ. ಇತನು ಹೊನ್ನಾವರದ ಉದ್ಯಮಿ ವಿ. ಎನ್. ಹೆಗಡೆ ಹಾಗೂ ಲಕ್ಷ್ಮಿ ಹೆಗಡೆ ಅವರ ಪುತ್ರ. ಇತನ ಸಾಧನೆಗೆ ಹೊನ್ನಾವರದ ಜಿ. ಎಸ್.ಬಿ … [Read more...] about ಹೊನ್ನಾವರದ ಕೀರ್ತಿ ಪತಾಕೆ ಹಾರಿಸಿದ ನಾರಾಯಣ ಹೆಗಡೆ
ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ
ಕಾರವಾರ:ದಿವೇಕರ ವಾಣಿಜ್ಯ ಮಹಾವಿದ್ಯಾಲಯದ ಬಿ.ಸಿ.ಎ. ಕಾಲೇಜಿನ ವಿದ್ಯಾರ್ಥಿಗಳು ಕಳೆದ ಮೇ ತಿಂಗಳಿನಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ ಸಾಧಿಸಿದ್ದಾರೆ. ಕುಮಾರಿ ಅಶ್ವಿನಿ ಕುರ್ಡೇಕರ ಮತ್ತು ಕರೀಷ್ಮಾ ಕೊಳಂಕರ 97% ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಕುಮಾರಿ ಸೋನಾಲಿ ಬಾಂದೇಕರ 93.05% ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನ, ಕುಮಾರಿ ಅಕ್ಷತಾ ರಾಯ್ಕರ್ 93.38% … [Read more...] about ಬಿ.ಸಿ.ಎ. ಅಂತಿಮ ಸೆಮಿಸ್ಟರ್ ಪರೀಕ್ಷೆಯಲ್ಲಿ 100 ಕ್ಕೆ 100 ಫಲಿತಾಂಶ