ಹಳಿಯಾಳ: ಕರ್ನಾಟಕ ಹಾಗೂ ಕೇರಳಾ ರಾಜ್ಯದಲ್ಲಿ ಹಿಂದೂ ಹಾಗೂ ಕ್ರೈಸ್ತರನ್ನು ಭಾರಿ ಸಂಖ್ಯೆಯಲ್ಲಿ ನರಮೇಧ ಮಾಡಿದ್ದ, ದೇವಸ್ಥಾನ, ಚರ್ಚ್ಗಳನ್ನು ಹಾಳುಗೆಡವಿದ್ದ ಓರ್ವ ಮತಾಂಧ ಟಿಪ್ಪು ಸುಲ್ತಾನ ಜಯಂತಿಯನ್ನು ಕರ್ನಾಟಕ ಸರಕಾರ ಆಚರಿಸುತ್ತಿರುವುದಕ್ಕೆ ತಮ್ಮ ಪ್ರಬಲ ವಿರೋಧವಿದೆ ಎಂದು ವಿಶ್ವ ಹಿಂದೂ ಪರಿಷದ್ ಭಜರಂಗದಳ ಹಳಿಯಾಳ ಘಟಕ ಹೇಳಿದೆ. ಹಳಿಯಾಳ: ಕರ್ನಾಟಕ ಹಾಗೂ ಕೇರಳಾ ರಾಜ್ಯದಲ್ಲಿ ಹಿಂದೂ ಹಾಗೂ ಕ್ರೈಸ್ತರನ್ನು ಭಾರಿ ಸಂಖ್ಯೆಯಲ್ಲಿ ನರಮೇಧ ಮಾಡಿದ್ದ, ದೇವಸ್ಥಾನ, … [Read more...] about ಟಿಪ್ಪು ಜಯಂತಿ ಆಚರಣೆ;ಪ್ರಭಲ ವಿರೋಧ
ಕರ್ನಾಟಕ
ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಜೆ.ಎಸ್.ಎಸ್. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದೊಂದಿಗೆ ಮೈಸೂರಿನಲ್ಲಿ ನವೆಂಬರ 15 ಮತ್ತು 16 ರಂದು ಎರಡು ದಿನಗಳ ಕಾಲ 'ವಿಜ್ಞಾನ ತಂತ್ರಜ್ಞಾನ ಮತ್ತು ಸಮಾಜ' ಎಂಬ ವಿಷಯದ ಮೇಲೆ ಆಯೋಜಿಸುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳ ಮೇಲೆ ವಿದ್ವತ್ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ … [Read more...] about ಪ್ರಥಮ ಭಾರಿಗೆ ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
All India Nausainik Camp ನಲ್ಲಿ ದ್ವಿತೀಯ ಸ್ಥಾನ
ಹೊನ್ನಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ NCC ನೌಸೇನಾ ಘಟಕ್ಕೆ ಸೇರಿರುವ ಕೆಡೆಟ್ಗಳಾದ ಪ್ರಮೋದ ಎಸ್. ದೇವಡಿಗ ಮತ್ತು ಶ್ರೀಧರ ಎ. ನಾಯ್ಕ ಇವರು ದಿ. 26-9-2017 ರಿಂದ 3-10-2017 ರವರೆಗೆ ಐಎನ್ಎಸ್ ಕದಂಬಾ (ಕಾರವಾರ) ದಲ್ಲಿ ನಡೆದಿರುವಂತಹÀ ಂAll India Nausainik Camp ನಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ (ರಾಜ್ಯ) ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಮಹಾವಿದ್ಯಾಲಯದ ಸಮಸ್ತರ ಪರವಾಗಿ ಅಭಿನಂದಿಸಿದ್ದಾರೆ … [Read more...] about All India Nausainik Camp ನಲ್ಲಿ ದ್ವಿತೀಯ ಸ್ಥಾನ
ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ
ಹೊನ್ನಾವರ ,ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನೆರವೇರಿತು. ಸಮಾರೋಪ ಸಮಾರಂಭದ ಅತಿಥಿಗಳಾಗಿ ಕೃಷ್ಣಮೂರ್ತಿ ಹೆಬ್ಬಾರ, ನಾಗರಿಕ ಪತ್ರಿಕೆಯ ಸಂಪಾದಕರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗುವ ಅಂಶಗಳನ್ನು ವಿವರಿಸಿದರು. ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಕೃಷ್ಣಮೂರ್ತಿ ಭಟ್ಟ ಶಿವಾನಿ ಇವರು ಮಾತನಾಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವಿವಿಧ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಎಸ್.ಡಿ.ಎಂ. ಪದವಿ … [Read more...] about ಉತ್ತರ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ
ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ
ಹೊನ್ನಾವರ: ,ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು ಎಂದು ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಕರೆ ನೀಡಿದರು. ತಾಲೂಕು ಒಕ್ಕಲಿಗರ ಸಂಘದವರಿಂದ ತಾಲೂಕಿನ ಕೆಳಗಿನೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಗುರುವಂದನೆ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು. ಅವಗುಣ ಮುಕ್ತವಾಗಿರುವ, ಸಧೃಡ ಯುವಕರಿಂದ ಸಮಾಜದ ಮತ್ತು ದೇಶದ ಉದ್ದಾರ ಸಾಧ್ಯ. ಒಕ್ಕಲಿಗರ ಸಮುದಾಯ ಇಡೀ ದೇಶಕ್ಕೆ … [Read more...] about ದೋಷಗಳನ್ನು ಕಳಚಿ ದೇಶವನ್ನು ಕಟ್ಟುವ ಕೆಲಸ ಮಾಡಬೇಕು;ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ