• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ

ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ

May 19, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ

ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು

May 16, 2017 by Gaju Gokarna Leave a Comment

ಹೊನ್ನಾವರ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುತ್ತಿದ್ದು, ನಿರುದ್ಯೋಗಿ ಯುವಕ ಯುವತಿಯರಿಗೆ ಉಪಯೋಗವಾಗಲೆಂದು ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ತಂದಿದ್ದು, ಇದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ನಿರುದೋಗಿಗಳಿಗೆ ಬಹುಪಯೋಗವಾಗಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಜಿ.ಪಂ.ಸದಸ್ಯೆ ಪುಷ್ಪಾ ನಾಯ್ಕ ಹೇಳಿದರು. ತಾಲೂಕು ಆಡಳಿದ ಆಶ್ರಯದಲ್ಲಿ ನಡೆದ … [Read more...] about ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು

ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

May 15, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ … [Read more...] about ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ

ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ

May 15, 2017 by Gaju Gokarna Leave a Comment

ಹೊನ್ನಾವರ ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮೇ 23 ರಂದು ಸಂಜೆ 7 ಗಂಟೆಗೆ ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ತಿಳಿಸಿದರು, ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟನೆಯನ್ನು ಶೀಘ್ರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟಿಸಲಾಗುವುದು ಎಂದು ತಿಳಿಸಿದರು,. ಕನ್ನಡ ಭಾಷೆಯ ಉಳಿವು, ಕನ್ನಡಿಗರಿಗೆ … [Read more...] about ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ

ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,

May 9, 2017 by Yuvagni News Leave a Comment

ಕಾರವಾರ: ಮೂರನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಒಂದು ವರ್ಷದವರೆಗೆ ರಾಜ್ಯದಾದ್ಯಂತ ಯೋಗಮಯ ಕರ್ನಾಟಕ ಅಭಿಯಾನ ನಡೆಸಲಾಗುತ್ತಿದೆ. ಅದೇ ರೀತಿ ಯೋಗಮಯ ಉತ್ತರ ಕನ್ನಡ ಅಭಿಯಾನ ಸಹ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಭವರ್‌ಲಾಲ್‌ ಆರ್ಯ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಭಿಯಾನದ ನಿಮಿತ್ತ ಯೋಗ ಶಿಬಿರ, ಯೋಗ ಶಿಕ್ಷಕರ ತರಬೇತಿ ಶಿಬಿರ, ಬೊಜ್ಜು ನಿವಾರಣಾ ಶಿಬಿರವನ್ನು ಜಿಲ್ಲೆಯ ಪ್ರತಿ ವಾರ್ಡ್‌ … [Read more...] about ಯೋಗಮಯ ಉತ್ತರ ಕನ್ನಡ,ಯೋಗ ಶಿಕ್ಷಕರ ತರಬೇತಿ ಶಿಬಿರ ಆರಂಭ,

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar