• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಲಾ

ಮಹಾಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ಕಡಲ ತೀರದಲ್ಲಿ ಮರಳಿನಿಂದ ಮೂಡಿಬಂತು ಶಿವನ ಆಕೃತಿ

March 12, 2021 by bkl news Leave a Comment

Murudeshwar Sanda Art, Jain

ಭಟ್ಕಳ: ಮಹಾಶಿವರಾತ್ರಿ ಪ್ರಯುಕ್ತ ಶ್ರಿ ಜೈನ ಜಟ್ಗೇಶ್ವರ ಯುವಕ ಸಂಘ (ರಿ) ಸಭಾತಿ-ತೆರ್ನಮಕ್ಕಿ ಇವರ ಆಶ್ರಯದಲ್ಲಿ ಮುರುಡೇಶ್ವರ ಸಮುದ್ರ ತೀರದಲ್ಲಿ ಸುಂದರವಾದ "ಮುರ್ಡೇಶ್ವರ ಸ್ಯಾಂಡ ಆರ್ಟ್" ಮೂಡಿದೆ. ಮಾಹಾ ಶಿವರಾತ್ರಿಯ ಅಂಗವಾಗಿ ಜೈನ ಜಟ್ಗೇಶ್ವರ ಯುವಕ ಸಂಘ (ರಿ) ಸಭಾತಿ-ತೆರ್ನಮಕ್ಕಿ ಇದರ ಸದಸ್ಯ ರಾದ ರಾಘವೇಂದ್ರ ಅಚಾರಿಯವರ  ಕೈಚಳಕದಿಂದ ಈ ಕಲೆ ಮೂಡಿ ಬಂದಿದೆ. ಈತ ಮೂಲತಃ ಮುರುಡೇಶ್ವರದ ಕಾಯ್ಕಿಣಿ ಪಂಚಾಯತ ವ್ಯಾಪ್ತಿಯ ಸಭಾತಿಯವನಾಗಿದ್ದು ಸದ್ಯ ಉಡುಪಿ … [Read more...] about ಮಹಾಶಿವರಾತ್ರಿ ಪ್ರಯುಕ್ತ ಮುರುಡೇಶ್ವರ ಕಡಲ ತೀರದಲ್ಲಿ ಮರಳಿನಿಂದ ಮೂಡಿಬಂತು ಶಿವನ ಆಕೃತಿ

ಜಿನೇವಾ ಒಪ್ಪಂದ ದಿನಾಚರಣೆ

August 14, 2017 by Sachin Hegde Leave a Comment

ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್‍ವಿಂಗ್‍ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ

ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

July 27, 2017 by Gaju Gokarna Leave a Comment

ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್‍ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ

July 5, 2017 by Sachin Hegde Leave a Comment

  ಕಾರವಾರ:ಕುಮಟಾದ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ ನಡೆಯುತ್ತಿದೆ. ಇದರಿಂದ ಸಂಕಷ್ಟಕ್ಕಿಡಾದ ವಿದ್ಯಾರ್ಥಿಗಳು ಶಿಕ್ಷಕರ ಒತ್ತಾಯದ ಮೇರೆಗೆ ಅನಿವಾರ್ಯವಾಗಿ ಆಂಗ್ಲ ಮಾದ್ಯಮದಿಂದ ಕನ್ನಡ ಮಾದ್ಯಮ ಶಿಕ್ಷಣ ಪಡೆಯುತ್ತಿದ್ದಾರೆ. ನೆಲ್ಲಿಕೇರಿ ಪದವಿ ಪೂರ್ವ ಕಾಲೇಜಿಗೆ ಕುಮಟಾದ ಹಲವು ಹಳ್ಳಿಗಳಿಂದ ಮಕ್ಕಳು ಬರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ … [Read more...] about ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ

ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ

July 1, 2017 by Sachin Hegde Leave a Comment

ಕಾರವಾರ:ಕಾರವಾರ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಕೋರ್ಸಗಳಾದ ಎಮ್,ಎಸ್ಸಿ ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಗಣಕ ವಿಜ್ಞಾನ, ಎಮ್.ಎ ಕನ್ನಡ, ಎಮ್.ಟಿ.ಎ ತರಗತಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಅಹ್ವಾನಿಸಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗೆ ರೂ.500 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 15 ರೊಳಗೆ ಸಲ್ಲಿಸತಕ್ಕದ್ದು. … [Read more...] about ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅರ್ಜಿ ಅಹ್ವಾನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar