ಹೊನ್ನಾವರ: ಜಿಲ್ಲಾಡಳಿತವು ಕರಾವಳಿ ಉತ್ಸವವನ್ನು ಡಿ. 3ರಂದು ಪಟ್ಟಣದ ಸೇಂಟ್ ಅಂತೋನಿ ಮೈದಾನದಲ್ಲಿ ಹಮ್ಮಿಕೊಂಡಿದ್ದು ಸ್ಥಳೀಯ ಪ್ರತಿಭೆಗಳಿಗೆ, ಕಲಾವಿದರಿಗೆ ಹೆಚ್ಚು ಅವಕಾಶ ಕಲ್ಪಿಸುವಂತೆ ಶಾಸಕಿ ಶಾರದಾ ಮೋಹನ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು. ತಾ.ಪಂ. ಸಭಾಭವನದಲ್ಲಿ ನಡೆದ ಕರಾವಳಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾವಳಿ ಉತ್ಸವ ಸಿದ್ಧತೆ ಮತ್ತು ನಿರ್ವಹಣೆಗಾಗಿ ರಚಿಸಲಾದ ಉಪಸಮಿತಿಗಳ ಕಾರ್ಯನಿರ್ವಹಣೆ ಕುರಿತು ಪರಾಮರ್ಶೆ … [Read more...] about ಕರಾವಳಿ ಉತ್ಸವ; ಸ್ಥಳೀಯ ಪ್ರತಿಭೆಗಳಿಗೆ, ಕಲಾವಿದರಿಗೆ ಹೆಚ್ಚು ಅವಕಾಶ
ಕಲಾವಿದರಿಗೆ
ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ
.ಹಳಿಯಾಳ ; ಕರಾವಳಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವುದರ ಜೊತೆಗೆ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಕಬ್ಬಡ್ಡಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಆಯೋಜಿಸುವುದು ಹಾಗೂ ಅಂತಿಮ ದಿನದ ಆಕರ್ಷಣೆಗಾಗಿ ರಾಷ್ಟ್ರ ಮಟ್ಟದ ಖ್ಯಾತಿಯನ್ನು ಹೊಂದಿರುವ ಓರ್ವ ಆರ್ಕೆಷ್ಟ್ರಾ ಕಲಾವಿದರನ್ನು ಆಹ್ವಾನಿಸಿ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಸುವಂತೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ … [Read more...] about ಕರಾವಳಿ ಉತ್ಸವ; ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ