ಹೊನ್ನಾವರ; ಸರ್ಕಾರಗಳು ಯಕ್ಷಗಾನ ನಾಟಕ, ಸಂಗೀತದಂತಹ ಕಾರ್ಯಕ್ರಮ ನಡೆಸಲು ಕೋವಿಡ್ ನೆಪವೊಡ್ಡಿ ಪ್ರದರ್ಶನಕ್ಕೆ ಅವಕಾಶ ನೀಡದೇ ಇರುವುದು ಖಂಡನಾರ್ಹ ಎಂದು ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಹೇಳಿದರು.ಅವರು ಹೊನ್ನಾವರದಲ್ಲಿ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ ಕಳೆದ ಎರಡು ವರ್ಷದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೋವಿಡ್ ನೆಪವೊಡ್ಡಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅನುಮತಿ ನೀಡುತ್ತಿಲ್ಲ. ಕಲಾವಿದರು ಕಲೆಯನ್ನು ನಂಬಿ ಬದುಕುತ್ತಿದ್ದಾರೆ. … [Read more...] about ಕೋವಿಡ್ ನೆಪವೊಡ್ಡಿ ಪ್ರದರ್ಶನಕ್ಕೆ ಅವಕಾಶ ನೀಡದೇ ಇರುವುದು ಖಂಡನಾರ್ಹ ;ಕರವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ