ಹೊನ್ನಾವರ; ಒಕ್ಕಲಿಗ ಯಕ್ಷಗಾನ ಬಳಗದ ಮೂರನೇ ವರ್ಷದ ಯಕ್ಷೊತ್ಸವ ಸಮಾರಂಭ ಹೊಳ್ಳಾಕುಳಿಯ ಒಕ್ಕಲಿಗ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಹಿರಿಯ ಜನಪದ ವಿದ್ವಾಂಸರು, ನಿವೃತ್ತ ಪ್ರಾಚಾರ್ಯರಾದ ಡಾ. ಎನ್.ಆರ್. ನಾಯಕ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿ ಮಾತನಾಡಿ ಯಕ್ಷಗಾನದಲ್ಲಿ ಇಂದಿಗೂ ಜನಪದದ ಸೊಗಡು ಇದೆ. ಇದು ಆರಂಭದಲ್ಲಿ ಬುಡಕಟ್ಟು ಕಲೆಯಾಗಿದ್ದು, ಇದೀಗ ಸಾಂಸ್ಕ್ರತಿಕರಣಗೊಳಿಸಿದ ಕಲೆಯಾಗಿದೆ. ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, … [Read more...] about ಕರ್ನಾಟಕದಲ್ಲಿ ಕನ್ನಡ ಅಸ್ಥಿತ್ವ ಉಳಿದಿದ್ದು, ಯಕ್ಷಗಾನದಿಂದ; ಡಾ. ಎನ್.ಆರ್. ನಾಯಕ