ಕಾರವಾರ:ದಶಕಗಳ ಹಿಂದೆ ಭೂಸ್ವಾಧೀನಗೊಂಡಿದ್ದ ದೇವಕಾರ ಗ್ರಾಮದ ಜನರಿಗೆ ಕದ್ರಾದಲ್ಲಿ ಪುರ್ನಸತಿ ಕಲ್ಪಿಸಲು ಸರ್ಕಾರ ಮುಂದಾಗಿದೆ. ಜಿಲ್ಲಾಡಳಿತವೂ ದೇವಕಾರ ಗ್ರಾಮದ ನಿರಾಶ್ರಿತರಿಗೆ ಕದ್ರಾ ಗ್ರಾಮ ಪಂಚಾಯತಿಯಲ್ಲಿರುವ ಸರಕಾರಿ ಪಡ ಜಾಗೆಯಲ್ಲಿ ನಿವೇಶನ ನೀಡುವ ತೀರ್ಮಾನಕ್ಕೆ ಬಂದಿದೆ ಎಂದು ಶಾಸಕ ಸತೀಶ್ ಸೈಲ್ ತಿಳಿಸಿದರು. ದೇವಕಾರಗೆ ಭೇಟಿ ನೀಡಿದ ಶಾಸಕ ಸತೀಶ್ ಸೈಲ್ ಅಲ್ಲಿನ ಸ್ಥಿತಿಗತಿಗಳನ್ನು ಅವಲೋಕಿಸಿದರು. ದೇವಕಾರ ಗ್ರಾಮವು ಎನ್.ಪಿ.ಸಿ.ಎಲ್. ಕೈಗಾ ಮತ್ತು … [Read more...] about ಪುರ್ನಸತಿ ಕಲ್ಪಿಸಲು ಮುಂದಾದ ಸರ್ಕಾರ
ಕಲ್ಪಿಸಲು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ
ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅಭಿಪ್ರಾಯ ವ್ಯಕ್ತಪಡಿಸಿದರು.ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಪ್ರಗತಿಗೆ ಮಾರಕವಾಗಿದೆ. ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಗಳನ್ನು ಕಲ್ಪಿಸಲು ಜನಸಂಖ್ಯೆ … [Read more...] about ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ