ಹೊನ್ನಾವರದ ಲಾಯನ್ಸ್ ಕ್ಲಬ್ನಿಂದ ನಡೆಸಿದ ಉಚಿತ ಬೃಹತ್ ಕಣಣಿನ ಪೊರೆ ತಪಾಸಣೆಯನ್ನು ಶ್ರೀದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆಯಿತು. ತಾಲೂಕಿನ ಗ್ರಾಮೀಣ ಭಾಗದ 140 ಕ್ಕೂ ಹೆಚ್ಚಿನ ವೃದ್ಧರು, ಬಡಜನರು ಶಿಬಿರದಲ್ಲಿ ಫಲಾನುಭವಿಗಳಾಗಿದ್ದರು. ಅವರಲ್ಲಿ ಆಯ್ದ 23 ಜನರನ್ನು ಕುಮಟಾದ ಲಯನ್ಸ್ ರೇವಣಕರ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿ ಕಣ್ಮಣಿ ಜೋಡಿಸಲಾಯಿತು.ಶಿಬಿರವನ್ನುÀ ಉದ್ಘಾಟಸಿದ ಲಯನ್ಸ್ ಅಧ್ಯಕ್ಷರಾದ ಲ.ದೇವಿದಾಸ ಮಡಿವಾಳÀಮಾತನಾಡಿ … [Read more...] about ಹೊನ್ನಾವರ ಲಯನ್ಸ್ ಕ್ಲಬ್ನಿಂದ ಕಣ್ಣಿನ ತಪಾಸನೆ ಮತ್ತು ಶಸ್ತ್ರ ಚಿಕಿತ್ಸೆ