• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಲ್ಯಾಣ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ

July 12, 2017 by Sachin Hegde Leave a Comment

ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅಭಿಪ್ರಾಯ ವ್ಯಕ್ತಪಡಿಸಿದರು.ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಪ್ರಗತಿಗೆ ಮಾರಕವಾಗಿದೆ. ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಗಳನ್ನು ಕಲ್ಪಿಸಲು ಜನಸಂಖ್ಯೆ … [Read more...] about ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ

ವಸತಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನ

June 29, 2017 by Sachin Hegde Leave a Comment

ಕಾರವಾರ;ಉತ್ತರ ಕನ್ನಡ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮೆಟ್ರಿಕ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಪ್ರವೇಶ ಬಯಸುವ ಮೆಟ್ರಿಕ ನಂತಹರದ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 20 ರೋಳಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಸಮುದಾಯ ಕಲ್ಯಾಣ ಇಲಾಖೆ, ಕಾರವಾರ ಇಲ್ಲಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ … [Read more...] about ವಸತಿ ನಿಲಯಕ್ಕೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹವಾನ

ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ

June 10, 2017 by Sachin Hegde Leave a Comment

ಕಾರವಾರ:ಜಿಲ್ಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣದಲ್ಲಿದ್ದು, ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅಶೋಕ ಕುಮಾರ್ ಹೇಳಿದರು. ಶುಕ್ರವಾರ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತ ಸರಕಾರದ ಸೂಚನೆಯಂತೆ ಅತಿಸಾರ ಭೇದಿಯಿಂದ ಮಕ್ಕಳ ಶೂನ್ಯ ಸಾವು ಎಂಬ ಅಂತಿಮ ಧ್ಯೇಯದೊಂದಿಗೆ ಪಾಕ್ಷಿಕ ಆಚರಣೆ … [Read more...] about ರೋಗ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಜೂ. 12 ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಆಚರಣೆ

ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ

May 26, 2017 by Sachin Hegde Leave a Comment

ಭಟ್ಕಳ:ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ 2017-18ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿ ಸಭೆಯ ಒಪ್ಪಿಗೆಯನ್ನು ಪಡೆಯಲಾಯಿತು. 2017-18ನೇ ಸಾಲಿನ ತಾಲೂಕಾ ಪಂಚಾಯತ್‍ನ ರೂ.4285.48 ಲಕ್ಷ ರೂಪಾಯಿಯ ಮುಂಗಡ ಪತ್ರದಲ್ಲಿ ಹೆಚ್ಚಿನ ಪಾಲು ಶಿಕ್ಷಕರ ಮತ್ತು ತಾ.ಪಂ. ವ್ಯಾಪ್ತಿಗೆ ಒಳಪಡುವ ಅಧಿಕಾರಿಗಳು ಮತ್ತು ಸಿಬ್ಬಂದಿ ವೇತನ, ಭತ್ಯೆ ಇತ್ಯಾದಿ ಹಾಗೂ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗ … [Read more...] about ಪಂಚಾಯತ್ ಸಭಾ ಭವನದಲ್ಲಿ ಅಧ್ಯಕ್ಷ ಈಶ್ವರ ಬಿಳಿಯಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆ

ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

May 23, 2017 by Sachin Hegde Leave a Comment

ಭಟ್ಕಳ:ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ತಾಲೂಕಾ ಸ್ವಸಮಾಜದ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇಲ್ಲಿನ ಶ್ರೀ ಶಾಂತೇರಿ ಕಾಮಾಕ್ಷಿ ದೇವಸ್ಥಾನದ ಸಭಾಗೃಹದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಗಳಾದ ರಾಷ್ಟ್ರೀಯ ಮಟ್ಟದ ಮೆಮೊರಿ ಟ್ರೇನರ್ ಯಲ್ಲಾಪುರದ ಯೊಗೇಶ ಶಾನಭಾಗ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ತೇರ್ಗಡೆಗೊಂಡ 22 ವಿದ್ಯಾರ್ಥಿಗಳಿಗೆ ಪುರಸ್ಕರಿ ಮಾತನಾಡುತ್ತಾ ಕೇಂದ್ರ … [Read more...] about ಗೌಡ ಸಾರಸ್ವತ ಸಮಾಜ ಕಲ್ಯಾಣ ಸೇವಾ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar