ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಅನ್ಯಕೋಮಿನವರ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ನಂತರ ಮಾತಿನ ಚಕಮಕಿ ನಡೆದು ನಂತರ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಎರಡು ಕೋಮಿನವರ ನಡುವೆ ತಡರಾತ್ರಿ ಘರ್ಷಣೆ ಉಂಟಾಯಿತು. ತಡರಾತ್ರಿ ಎರಡು ಕೋಮಿನ 43 ಜನರನ್ನು ಬಂಧಿಸಲಾಗಿದೆ. ಈ ಘಟನೆಯ ಹಿನ್ನಲೆ ಪಟ್ಟಣದ … [Read more...] about ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಕಲ್ಲು
ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ
ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಕಮಟೇಹಿತ್ಲದ ನರಸಿಂಹ ಮೇಸ್ತ ತೀವೃ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರತ್ ಮಹಾಲೆ ಎಂಬುವವರು ತಮ್ಮ ಹೇರ ಕಟಿಂಗ್ ಶಾಪ್ ಬಂದ್ ಮಾಡಿ ಅದೇ ಮಾರ್ಗದಲ್ಲಿ ನಡೆದು ಹೋಗುತ್ತಿರುವಾಗ ಅವರಿಗೆ ಪೆಟ್ಟು ಬಿದ್ದು … [Read more...] about ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ
ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ
ಕಾರವಾರ:ಕರ್ಣಾಟಕ ಶಿಲ್ಪಕಲಾ ಅಕಾಡೆಮಿಯು ಸಾಂಪ್ರದಾಯಿಕ ಮತ್ತು ಸಮಕಾಲೀನ ಶಿಲ್ಪಕಲೆಯ ಹದಿಮೂರನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುಟ್ಟಿದ ಅಥವಾ ಶಿಲ್ಪಕಲಾ ಪ್ರದರ್ಶನಕ್ಕೆ 5 ವರ್ಷ ಮೊದಲು ರಾಜ್ಯದಲ್ಲಿ ನೆಲೆಸಿರುವ 18 ರಿಂದ 45 ವರ್ಷದೊಳಗಿನ ಶಿಲ್ಪಿಗಳು ಪ್ರದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಪ್ರದರ್ಶನಕ್ಕೆ ಕಳುಹಿಸುವ ಶಿಲ್ಪಗಳು ಎರಡು ಅಡಿಗಳ ಪ್ರಮಾಣದ ಲೋಹ, ಮರ .ಕಲ್ಲು, ಮಿಶ್ರಮಾದ್ಯಮದಲ್ಲಿ ಇರಬೇಕು. … [Read more...] about ಶಿಲ್ಪಕಲಾ ಪ್ರದರ್ಶನಕ್ಕೆ ಅರ್ಜಿಯನ್ನು ಆಹ್ವಾನ
ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು, ಮನೆ ನಿರ್ಮಾಣ ಮಾಡಲು ಹಾಗೂ ಇತರೆ ಅನಿವಾರ್ಯ ಸಂದರ್ಭಗಳಲ್ಲಿ ಚಿರೇಕಲ್ಲು ಹಾಗೂ ಮುರ್ರಂ ಉಪಖನಿಜಗಳನ್ನು ತೆರವುಗೊಳಿಸಲು, ಅವಶ್ಯಕವಿದ್ದಲ್ಲಿ ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳವರು ಉಪ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾರವಾರ ಕಛೇರಿಗೆ ಲ್ಯಾಟ್ರೈಟ್ (ಚಿರೇಕಲ್ಲು) ತೆಗೆಯಲು ಬಯಸುವ ಅರ್ಜಿತ ಸ್ಥಳದ ಪೂರ್ಣ … [Read more...] about ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ
ಪಶು ಆಹಾರದ ದರಗಳು ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*-03-08-2017
*ಟಿ ಎಸ್ ಎಸ್ ಧಾರಾ ಮಿಕ್ಸ 50kg..1020* *ಗೋದ್ರೇಜ್ ಹಿಂಡಿ ನ್ಯೂಟ್ರಿ ರಿಚ್.... 980* *ಹತ್ತಿಕಾಳು ಹಿಂಡಿ-* *ಪ್ಲಾಸ್ಟಿಕ್ ಚೀಲ 50kg........,.....1050* *ಗೋಧಿ ಬೂಸಾ (ವಾಸವಿ).........790* *ಬೆಲ್ ಹಿಂಡಿ (ಸಾದಾ)60 kg........870* *ಬಹುತರಿ(ಸಹ್ಯಾದ್ರಿ)50kg........710* *ಶೇಂಗಾ ಹಿಂಡಿ/kg ಗೆ...............36* *ಕಲ್ಲು ಹಿಂಡಿ/kg .......................35* *ಜೋಡನಂದಿ ಸಾದಾ.......... 1080* *ಜೋಡನಂದಿ … [Read more...] about ಪಶು ಆಹಾರದ ದರಗಳು ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ*-03-08-2017