ಹೊನ್ನಾವರ: ತಾಲೂಕ ಪಂಚಾಯತ ಸಭಾಭವನದಲ್ಲಿ ಅಧ್ಯಕ್ಷ ಉಲ್ಲಾಸ ನಾಯ್ಕ ಅಧ್ಯಕ್ಷತೆಯಲ್ಲಿ ಸಾಮನ್ಯ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಯಿತು.ಸಭೆ ಆರಂಭವಾಗುತ್ತಿದ್ದಂತೆ ಅಧ್ಯಕ್ಷ ಉಲ್ಲಾಸ ನಾಯ್ಕ ಕೆಲ ಇಲಾಖೆಯ ಅನುಪಾಲನಾ ವರದಿ ಇಲ್ಲದನ್ನು ಗಮನಿಸಿ ಆಕ್ರೋಶಿತರಾಗಿ ಅಧಿಕಾರಿಗಳಿಗೆ ಅನುಪಾಲನಾ ವರದಿ ನೀಡುವಂತೆ ಸೂಚಿಸಿದರು. ಸಣ್ಣ ನೀರಾವರಿ ಇಲಾಖಾ ಅಧಿಕಾರಿಗಳು ಸಭೆಗೆ ಸತತ ಗೈರು ಹಾಜರಿ ಉಳಿಯುತ್ತಿರುವದಕ್ಕೆ ಸದಸ್ಯರು ಸಿಟ್ಟಿಗೆದ್ದು ಅದ್ಯಕ್ಷ ಉಲ್ಲಾಸ … [Read more...] about ಸಾಮನ್ಯ ಸಭೆ,ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ
ಕಳಪೆ ಕಾಮಗಾರಿ
ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ
ಹೊನ್ನಾವರ: "ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು" ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು. ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ … [Read more...] about ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ
ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಪಾರ ಹಾನಿ
ಹಳಿಯಾಳದ. ಅಲ್ಲೊಳ್ಳಿ ಗ್ರಾಮದ ರಸ್ತೆ .. ವಿಡಿ ಹೆಗಡೆ ಕಾಲೇಜ್ ಸಮೀಪ, ಧಾರವಾಡ ರಸ್ತೆಯ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ಪ್ರಮುಖ ಹಾನಿ.ಅಲ್ಲೊಳ್ಳಿ ರಸ್ತೆಯ ವಿಡಿ ಹೆಗಡೆ ಕಾಲೇಜ್ ಸಮೀಪ ಕೊಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಇತ್ತಿಚೆಗೆ ಉಧ್ಘಾಟನೆಯಾಗಿರುವ ನೂತಬ ಬಸ್ ಘಟಕದಲ್ಲಿನ ವಾಹನ ನಿಲ್ದಾಣದ ಶೆಡ್ ಛಾವಣಿ ಕಂಬಗಳ ಸಹಿತ ಬಿರುಗಾಳಿಯ ಅಬ್ಬರಕ್ಕೆ ಸುಮಾರು ೫೦ ಅಡಿಗೂ ಧೂರ ಹೊಗಿ ಹಾರಿಬಿದ್ದಿದೆ.. ಇದು ಕಳಪೆ ಕಾಮಗಾರಿ ಕೂಡ ಆಗಿದೆ … [Read more...] about ಹಳಿಯಾಳದಲ್ಲಿ ಭಾರಿ ಬಿರುಗಾಳಿ ಮಳೆ ಅಪಾರ ಹಾನಿ
ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ
ಹೊನ್ನಾವರ:ಪಟ್ಟಣದ ವ್ಯಾಪ್ತಿಯಲ್ಲಿ 29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಚರಂಡಿ ಯೋಜನೆ ಕಾಮಗಾರಿ ಗುಣಮಟ್ಟದ್ದಾಗದೇ ಕಳಪೆ ಕಾಮಗಾರಿ ನಡೆಯುತ್ತಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯ ಕಾಮಗಾರಿ ಆರಂಭದಲ್ಲಿ ಕಾಮಗಾರಿ ಗುಣಮಟ್ಟದ್ದಿಲ್ಲ ಎಂದು ಪಟ್ಟನ ಪಂಚಾಯತಿ ಅಧ್ಯಕ್ಷ, ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ಮಾಡಿದ್ದರು. ಅಲ್ಲದೇ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ವಿವಿಧ ಸಂಘಸಂಸ್ಥೆಗಳು ಬೆಂಬಲ ಸೂಚಿಸಿದ್ದರು. ಕೆಲವು … [Read more...] about ಹೊನ್ನಾವರ ಪಟ್ಟಣದ ಬಾಂದೇಗದ್ದೆಯಲ್ಲಿ ಗುಣಮಟ್ಟವಿಲ್ಲದ ಒಳಚರಂಡಿ ಯೋಜನೆ ಕಾಮಗಾರಿ