ಕಾರವಾರ: ಕಳೆದ ನಾಲ್ಕುವರೆ ವರ್ಷಗಳಿಂದ ಜನರಿಂದ ದೂರವಿದ್ದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ನಗರದಲ್ಲಿ ದಿಡೀರ್ ಪ್ರತ್ಯಕ್ಷರಾಗುವ ಸಾದ್ಯತೆಯಿದೆ. ಕಾರಣ ಅವರ ಬೆಂಬಲಿಗರೇ ಅಸ್ನೋಟಿಕರ್ ಮನೆ ಮುಂದೆ ಭಾನುವಾರ ಪ್ರತಿಭಟನೆ ನಡೆಸಲಿದ್ದಾರೆ. ಗೊಂದಲದಲ್ಲಿರುವ ಜನತೆಗೆ ಆನಂದ ಅಸ್ನೋಟಿಕರ್ ತಮ್ಮ ರಾಜಕೀಯ ನಿಲುವು ತಿಳಿಸಬೇಕು ಎಂಬುದು ಅಭಿಮಾನಿಗಳ ಆಗ್ರಹವಾಗಿದೆ. 2013ರ ಚುನಾವಣೆಯಲ್ಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ವಿರುದ್ದ ಸೋಲು ಕಂಡ ಆನಂದ ಅಸ್ನೋಟಿಕರ್ ಮತ್ತೆ … [Read more...] about ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶಕ್ಕೆ ಅಭಿಮಾನಗಳ ಒತ್ತಾಯ