ಹೊನ್ನಾವರ: ಕಳೆದ ಹಲವು ದಿನಗಳಿಂದ ಸಾರಿಗೆ ನೌಕರರು ನಡೆಸುವ ಮುಷ್ಕರದಿಂದ ಸಾರಿಗೆ ಸಂಸ್ಥೆ ಮತ್ತಷ್ಟು ನಷ್ಟಕ್ಕೆ ಬರಲಿದೆ. ಕೋವಿಡ್ ಸಂದರ್ಭದಲ್ಲಿ ಇಂತಹ ಮುಷ್ಟಕ ಬೇಕಿರಲಿಲ್ಲ. ಆದರೆ ಬಿಜೆಪಿ ಸರ್ಕಾರ ಕಾರ್ಮಿಕರ ಹಿತ ಕಾಯಲು ಬದ್ದವಾಗಿದ್ದು, ಕಾರ್ಮಿಕ ಇಲಾಖೆಯ ವತಿಯಿಂದ ಲಕ್ಷಾಂತರ ಜನರಿಗೆ ನೆರವಾಗಿದೆ.ಅಲ್ಲದೇ ಬ್ಯಾಂಕ್ ಖಾತೆಗೆ ಆರ್ತಿಕ ಪುನಶ್ಚೆತನಕ್ಕಾಗಿ ಹಣ ನೀಡಲಾಗಿದೆ. ಹಲವು ಬೇಡಿಕೆ ಈಡೇರಿಕೆ ಸಿದ್ದವಿದ್ದರು ಮುಷ್ಕರ ನಡೆಸುತ್ತಿದ್ದಾರೆ. ನನ್ನ … [Read more...] about ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ನಷ್ಟ; ದಿನಕರ ಶೆಟ್ಟಿ