ಹೊನ್ನಾವರ ;ತಾಲೂಕಿನ ಮಂಕಿ ಗ್ರಾಮದ ದೇವರಗದ್ದೆಯ ಸೀತಾರಾಮ ನಾರಾಯಣ ನಾಯ್ಕ ಇತನಿಗೆ ಸೇರಿದ ಮನೆಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಕಳ್ಳಭಟ್ಟಿ ಸರಾಯಿಯನ್ನು ಮಾರಾಟ ಮಾಡುವ ಉದ್ದೇಶದಿಂದ ದಾಸ್ತಾನು ಇದ್ದ ೧೦೦ ಮಿಲಿಯಾ ೩೦ ಕಳ್ಳಭಟ್ಟಿ ಸರಾಯಿಯ ಸ್ಯಾಚೇಟ್ಗಳು ಒಟ್ಟೂ ೩ ಲೀ. ಪತ್ತೆ ಮಾಡಿ ಪ್ರಕರಣ ದಾಖಲಿಸಿದ್ದಾರೆಹಿರಿಯ ಅಧಿಕಾರಿಗಳ ನಿರ್ದೇಶನದ ಮೇರೆಗೆ ಅಬಕಾರಿ ಉಪ ಅಧೀಕ್ಷಕರಾದ ದಾಮೋದರ್ ನಾಯ್ಕ, ಅಬಕಾರಿ ಉಪ ನಿರೀಕ್ಷಕರಾದ ಶ್ರೀಧರ್ ಮಡಿವಾಳ, ಹೊನ್ನಾವರ … [Read more...] about ಮಂಕಿ ಗ್ರಾಮದ ದೇವರಗದ್ದೆಯ ಬಳಿ ಅಬಕಾರಿ ಅಧಿಕಾರಿಗಳಿಂದ ದಾಳಿ.
ಕಳ್ಳಭಟ್ಟಿ ಸರಾಯಿ
ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
ಹೊನ್ನಾವರ: ತಾಲೂಕು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಕೆಲವು ಇಲಾಖೆಯ ಅಧಿಕಾರಿಗಳು ಪ್ರತಿಬಾರಿ ಸಭೆಗೆ ಹಾಜರಾಗದೇ ಇರುವುದರಿಂದ ಆಕ್ರೋಶಗೊಂಡ ಸದಸ್ಯರು ಚರ್ಚಿಸಿ ಸಭಾತ್ಯಾಗ ನಡೆಸಿದ ಘಟನೆ ನಡೆಯಿತು. ತಾ.ಪಂ.ಸದಸ್ಯ ತುಕಾರಾಮ ನಾಯ್ಕ ಮಾತನಾಡಿ ಅಬಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಸಭೆಗೆ ಏಕೆ ಬರಲಿಲ್ಲ? ಅನೇಕ ಪ್ರಮುಖ ವಿಷಯಗಳನ್ನು ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿತ್ತು. ತಾಲೂಕಿನಲ್ಲಿ ಮಟಕಾ, ಕಳ್ಳಭಟ್ಟಿ ಸರಾಯಿ ಎಗ್ಗಿಲ್ಲದೇ … [Read more...] about ತಾಲೂಕು ಪಂಚಾಯತಿ ಸಾಮಾನ್ಯ ಸಭೆ-ಅಧಿಕಾರಿಗಳು ಗೈರು: ಸದಸ್ಯರ ಆಕ್ರೋಶ
ಅಕ್ರಮ ಸರಾಯಿ ಮಾರಾಟ – ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ ಮಹಿಳೆಯರು
ಕಾರವಾರ: ಹೊನ್ನಾವರ ತಾಲೂಕಿನ ಕಾಸರಕೋಡು ಟೊಂಕಾ ಗ್ರಾಮ ಅಕ್ರಮ ಚಟುವಟಿಕೆಗಳಿಂದ ಹಾಳಾಗುತ್ತಿದೆ. ಅಕ್ರಮ ಸರಾಯಿ ಹಾಗೂ ಮಟಕಾ ದಂದೆ ಇಲ್ಲಿ ಮಿತಿ ಮೀರಿದೆ. ಇಲ್ಲಿನ ಮಜರೆ-2ದಲ್ಲಿ ಕಳ್ಳಭಟ್ಟಿ ಸರಾಯಿ ತಯಾರಿಸುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ ಕೆಡುತ್ತಿದೆ. ಹೀಗಾಗಿ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಸ್ಥಳೀಯ ಮಹಿಳೆಯರು ಜಿಲ್ಲಾಡಳಿತಕ್ಕೆ ಮಂಗಳವಾರ ದೂರು ಸಲ್ಲಿಸಿದರು. ಖಾರ್ವಿ ಸಮಾಜದ ಮೀನುಗಾರರ ಹೆಚ್ಚಾಗಿರುವ ಈ ಊರಿನಲ್ಲಿ ಕೂಲಿ ಮಾಡಿ ಬದುಕುವ ಜನರೇ … [Read more...] about ಅಕ್ರಮ ಸರಾಯಿ ಮಾರಾಟ – ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ ಮಹಿಳೆಯರು