ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’
ಕವಲಕ್ಕಿ
ಬಲಾತ್ಕಾರ :ಆರೋಪಿ ಬಂಧನ
ಹೊನ್ನಾವರ;ಹಾಲು ತರಲು ಮನೆಗೆ ಬಂದ ಯುವತಿಯ ಮೇಲೆ ಬಲತ್ಕಾರವೆಸಗಿದ ಪ್ರಕರಣ ಹೊನ್ನಾವರ ತಾಲೂಕಿನ ಕವಲಕ್ಕಿಯ ಪ್ಲಾಟ್ಕೇರಿಯಲ್ಲಿ ನಡೆದಿದ್ದು ಈ ಕುರಿತು ಪೋಲಿಸರಿಗೆ ಬಲತ್ಕಾರಕ್ಕೊಳಗಾದ ಯುವತಿಯ ತಾಯಿ ದೂರು ನೀಡಿದ್ದಾರೆ. ಕವಲಕ್ಕಿ ಪ್ಲಾಟ್ಕೇರಿಯ ಸುಬ್ರಹ್ಮಣ್ಯ(ಸುಬ್ಬಾ) ಶೆಟ್ಟಿ(29) ಈ ಪ್ರಕರಣದ ಆರೋಪಿಯಾಗಿದ್ದಾನೆ. ಪ್ಲಾಟ್ಕೇರಿಯ ನಿವಾಸಿಯಾದ ಯುವತಿಯ ತಾಯಿ ಪೋಲಿಸರಿಗೆ ದೂರು ಸಲ್ಲಿಸಿದ್ದಾರೆ. 21 ವರ್ಷದ ಮಗಳು ಸಂಜೆ ವೇಳೆ ಆರೋಪಿತನ ಮನೆಯಿಂದ ಹಾಲು ತರಲು … [Read more...] about ಬಲಾತ್ಕಾರ :ಆರೋಪಿ ಬಂಧನ
ಡಾ ಅಂಬೇಡ್ಕರರಿಗೆ ನಾದ ನಮನ
ಹೊನ್ನಾವರ/ಕರ್ಕಿ:ಡಾ ಭೀಮರಾವ ಅಂಬೇಡ್ಕರರವರ 126 ನೇ ಪುಣ್ಯತಿಥಿಯ ಅಂಗವಾಗಿ ಕರ್ಕಿಯ ಚನ್ನಕೇಶವ ಪ್ರೌಢಶಾಲೆಯ ಆವರಣದಲ್ಲಿ (14-4-17) ಇತ್ತೀಚೆಗೆ ನಾದನಮನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಾಲೂಕಿನ ಹಿಂದು ಮುಕ್ರಿ ಸಮಾಜ ಹಿತರಕ್ಷಣಾ ಅಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡ ವೇದಿಕೆಯಲ್ಲಿ ಕತಗಾಲದ ರೋಹಿಣಿ ಭಟ್ಟರ ಭಕ್ತಿಗೀತೆ ಹಾಗು ಹೊನ್ನಾವರದ ವಿನೋದ ಮುಕ್ರಿಯವರಿಂದ ಬಾನ್ಸುರಿ ವಾದನ ಗಮನಸೆಳೆಯಿತು. ಕತಗಾಲದ ಕಲಾಶ್ರೀ ಸಾಂಸ್ಕøತಿಕ ವೇದಿಕೆಯ ಅಧ್ಯಕ್ಷ, … [Read more...] about ಡಾ ಅಂಬೇಡ್ಕರರಿಗೆ ನಾದ ನಮನ