ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ
ಕವಿಗೋಷ್ಠಿ
ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ ಆಯೋಜನೆ
ಕಾರವಾರ:ಕನ್ನಡ ರಾಜ್ಯೋತ್ಸವ ನಿಮಿತ್ತ ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿಯನ್ನು ಆಯೋಜಿಸಲಾಗುತ್ತಿದೆ. 20 ಸಾಲುಗಳಿಗೆ ಮೀರದಂತೆ ಕವನವನ್ನು ಸ್ಪರ್ಧೆಗೆ ಕಳುಹಿಸಲು ಕೋರಲಾಗಿದೆ. ಒಬ್ಬರು ಒಂದು ಕವನ ಮಾತ್ರ ಕಳುಹಿಸಬೇಕು. ಹೊಸ ತರಹದ, ತರ್ಕಬದ್ಧ ಬರಹಗಳಿಗೆ ಮನ್ನಣೆ. ಬಹುಮಾನಿತ ಮತ್ತು ಆಯ್ಕೆಯಾದ ಕವಿಗಳಿಗೆ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಸನ್ಮಾನ ಮತ್ತು ಭಾಗವಹಿಸಲು ಅವಕಾಶ ನೀಡಲಾಗುವುದು. ನಾಡಿನ ಪ್ರಮುಖ ಸಾಹಿತಿಗಳು ಇದಕ್ಕೆ … [Read more...] about ಕೈಗಾದಲ್ಲಿ ರಾಜ್ಯಮಟ್ಟದ ಕವನ ಸ್ಪರ್ಧೆ ಮತ್ತು ಕವಿಗೋಷ್ಠಿ ಆಯೋಜನೆ