• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಸಾಯಿಖಾನೆ

ಕಸಾಯಿಖಾನೆಗೆ ಸಾಗಿಸುತ್ತಿದ್ದ #ಎಳೆಯ_ಕರುಗಳ #ರಕ್ಷಿಸಿದ‌ ವಿಹಿಂಪ #ಭಜರಂಗದಳ.

May 17, 2020 by Yogaraj SK Leave a Comment

ಬೆಂಗಳೂರು :- ಹುಟ್ಟಿ ತಿಂಗಳುಗಳು ಕಳೆಯದ ಎಳೆಯ ಕರುಗಳನ್ನು #ಕಸಾಯಿಖಾನೆಗೆ ಸಾಗಿಸುತ್ತಿರುವ ಸಂದರ್ಭದಲ್ಲೇ #ವಿಶ್ವ_ಹಿಂದೂ_ಪರಿಷತ್_#ಬಜರಂಗದಳ ಜಿಲ್ಲಾ ಸಂಚಾಲಕ್ #ಅರುಣ್_ರೆಡ್ಡಿ ನೇತೃತ್ವದಲ್ಲಿ ಕಾರ್ಯಕರ್ತರು ಬೆಂಗಳೂರು ಗ್ರಾಮಾಂತರ ಜಿಲ್ಲೆ #ಆನೆಕಲ್‌‌_ತಾಲೂಕು #ಅತ್ತಿಬೇಲೆಯಲ್ಲಿ ದಾಳಿ ಮಾಡಿ ಆರೊಪಿಗಳನ್ನು ಹಿಡಿದು ಪೋಲಿಸರಿಗೆ ಒಪ್ಪಿಸಲಾಗಿದೆ.‌ ಎಳೆಯ ಕರುಗಳನ್ನು ರಕ್ಷಿಸಲಾಗಿದ್ದು ಗೋಶಾಲೆಗೆ ರವಾನಿಸುವ ಪ್ರಯತ್ನದಲ್ಲಿದ್ದಾರೆ. … [Read more...] about ಕಸಾಯಿಖಾನೆಗೆ ಸಾಗಿಸುತ್ತಿದ್ದ #ಎಳೆಯ_ಕರುಗಳ #ರಕ್ಷಿಸಿದ‌ ವಿಹಿಂಪ #ಭಜರಂಗದಳ.

ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ; ಗಂಗಾಧರ ಹಿರೇಗುತ್ತಿ

July 15, 2018 by Gaju Gokarna Leave a Comment

ಹೊನ್ನಾವರ:ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ಎಂದು ಹಿರಿಯ ಪತ್ರಕರ್ತ, ಸಾಧನಾ ಪ್ರಶಸ್ತಿ ಪುರಸ್ಕøತ ಗಂಗಾಧರ ಹಿರೇಗುತ್ತಿ ಕಳವಳ ವ್ಯಕ್ತಪಡಿಸಿದರು. ಅವರು ತಾಲೂಕು ಪತ್ರಕರ್ತ ಸಂಘವು ಏರ್ಪಡಿಸಿದ್ದ ಸನ್ಮಾನ ಸಮಾರಂಭ ಹಾಗೂ ಪತ್ರಿಕಾ ದಿನಾಚರಣೆ ಉದ್ಘಾಟಸಿ ಪತ್ರಕರ್ತರ ಸಂಘ ತಮಗೆ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ವಿದೇಶದಲ್ಲಿ ಹಸುವನ್ನು ಕಸಾಯಿಖಾನೆಯಲ್ಲಿ ವಧೆ ಮಾಡುವ ಚಿತ್ರಣವುಳ್ಳ, … [Read more...] about ಸಾಮಾಜಿಕ ಜಾಲತಾಣಗಳು ಕೋಮುಗಲಭೆ ಸೃಷ್ಟಿಸುವ, ಸಾಮಾಜಿಕ ಶಾಂತಿಗೆ ಭಂಗ ತರುತ್ತಿರುವುದು ಅಪಾಯದ ಬೆಳವಣಿಗೆ ; ಗಂಗಾಧರ ಹಿರೇಗುತ್ತಿ

ಅಕ್ರಮ ಜಾನುವಾರು ಸಾಗಾಟ ;ಓರ್ವ ಸೆರೆ

April 10, 2018 by Gaju Gokarna Leave a Comment

ಹೊನ್ನಾವರ:ತಾಲೂಕಿನ ಕಾಸರಕೋಡ ಚೆಕ್ ಪೋಸ್ಟ ಬಳಿ ಸೋಮವಾರ ತಡರಾತ್ರಿ ಅಕ್ರಮವಾಗಿ 17 ಜಾನುವಾರು ಕದ್ದು ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದಾಗ ದಾಳಿ ನಡೆಸಿ ಹೊನ್ನಾವರ ಪೋಲೀಸರು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಆರೋಪಿ ಬೈಲಹೊಂಗಲದ ದಾದಾಖಲಂದರ್ ಅಲಿಯಾಸ್ ರಾಜೇಸಾಬ್ ಮುಜಾವರ್ ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸವದತ್ತಿಯ ಗೌಡಪ್ಪ, ಲಾರಿ ಮಾಲಿಕ ರಫಿಕ್ ತಲೆಮರೆಸಿಕೊಂಡಿದ್ದಾನೆ. ವಾಹನದಲ್ಲಿ 9 ಕೋಣ,7 … [Read more...] about ಅಕ್ರಮ ಜಾನುವಾರು ಸಾಗಾಟ ;ಓರ್ವ ಸೆರೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar