ಹಳಿಯಾಳ : ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿರುವಾಗಲು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಹೃದಯ ಭಾಗದ ಜನನಿಬಿಡ ಪ್ರದೇಶದಲ್ಲಿ ಬಹಿರಂಗ ಹಾಗೂ ನಿರಂತರವಾಗಿ ಗೋಹತ್ಯೆ ನಡೆಯುತ್ತಿದೆ. ಆದರೇ ಈ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಸಂಬಂಧಪಟ್ಟ ಇಲಾಖೆಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಹಳಿಯಾಳದ ವಿವಿಧ ಹಿಂದೂಪರ ಸಂಘಟನೆಗಳು ಹಾಗೂ ಕರವೇ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಹಲವು ದಶಕಗಳಿಂದ ಗೋಹತ್ಯೆ, ಕಾನೂನು ಬಾಹಿರವಾಗಿ … [Read more...] about ದಶಕಗಳಿಂದ ಅಕ್ರಮವಾಗಿ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿದೆ ಗೋವಧಾಲಯ( ಕಸಾಯಿಖಾನೆ)ಕಣ್ಮುಚ್ಚಿ ಕುಳಿತಿವೆ ಕ್ರಮ ಕೈಗೊಳ್ಳಬೇಕಾದ ಇಲಾಖೆಗಳು
ಕಸಾಯಿ ಖಾನೆ
ಅಕ್ರಮ ಜಾನುವಾರು ಸಾಗಾಟ ;ಓರ್ವ ಸೆರೆ
ಹೊನ್ನಾವರ:ತಾಲೂಕಿನ ಕಾಸರಕೋಡ ಚೆಕ್ ಪೋಸ್ಟ ಬಳಿ ಸೋಮವಾರ ತಡರಾತ್ರಿ ಅಕ್ರಮವಾಗಿ 17 ಜಾನುವಾರು ಕದ್ದು ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದಾಗ ದಾಳಿ ನಡೆಸಿ ಹೊನ್ನಾವರ ಪೋಲೀಸರು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಜಾನುವಾರು ಸಾಗಿಸುತ್ತಿದ್ದ ಆರೋಪಿ ಬೈಲಹೊಂಗಲದ ದಾದಾಖಲಂದರ್ ಅಲಿಯಾಸ್ ರಾಜೇಸಾಬ್ ಮುಜಾವರ್ ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸವದತ್ತಿಯ ಗೌಡಪ್ಪ, ಲಾರಿ ಮಾಲಿಕ ರಫಿಕ್ ತಲೆಮರೆಸಿಕೊಂಡಿದ್ದಾನೆ. ವಾಹನದಲ್ಲಿ 9 ಕೋಣ,7 … [Read more...] about ಅಕ್ರಮ ಜಾನುವಾರು ಸಾಗಾಟ ;ಓರ್ವ ಸೆರೆ
ಬದುಕುವ_ಹಕ್ಕು_ನಮಗೂ_ಇದೆ
ಭಾರತ ಕೃಷಿ ಪ್ರಧಾನ ದೇಶ. ಕೃಷಿಗೆ ಗೋವು ಅಗತ್ಯ. ಹೀಗಾಗಿಯೇ ಇಲ್ಲಿ ಗೋವಿಗೆ ಇತರೆಲ್ಲ ಪ್ರಾಣಿಗಳಿಗಿಂತ ಹೆಚ್ಚು ಬೆಲೆ. ಗೋವಿನ ಹಾಲು ಬಿಡಿ ರೈತನಾದವ ಗೋಮೂತ್ರ ಮತ್ತು ಸಗಣಿಯನ್ನೂ ಕೃಷಿಗೆ ಬಳಸಿಕೊಳ್ಳುವುದರಿಂದ ಅವನು ಅದನ್ನು ದೇವರೆಂದು ಕರೆದು ಆರಾಧಿಸಿದ. ನೇರವಾಗಿ ಹೇಳಬೇಕೆಂದರೆ ಗೋವು ನಮಗೆ ಮಾತೃ ಸ್ವರೂಪಿ. ಭಾರತ ಗೋವಿನ ಕಲ್ಪನೆಯನ್ನು ಬಿಟ್ಟು ಬದುಕಲು ಸಾಧ್ಯವೇ ಇಲ್ಲ. ಗೋವು ಮಾತ್ರವೇ ಅಲ್ಲ, ಗೋವಿನ ಮೂತ್ರವೂ ಪವಿತ್ರತೆಯ ಕಲ್ಪನೆಯೇ. ಹಾಗಾಗಿ ಗೋವನ್ನು ಅಕ್ರಮವಾಗಿ … [Read more...] about ಬದುಕುವ_ಹಕ್ಕು_ನಮಗೂ_ಇದೆ