ಭಟ್ಕಳ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಬಿಸ್ಕೆಟ್ಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ವ್ಯಕ್ತಿಯನ್ನ ದಾಬೋಲಿಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ 45 ವರ್ಷದ ಅಲಿ ಅಕ್ಬರ್ ಅಬೂಬಕ್ಕರ್ ದುಬೈನಿಂದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಆತನಿಂದ ಬರೋಬ್ಬರಿ 2.1 ಕೆ.ಜಿ.ಯಷ್ಟು ಚಿನ್ನದ ಬಿಸ್ಕೆಟ್ ಗಟ್ಟಿಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಆದಾಯ ಗುಪ್ತಚರ … [Read more...] about ‘2’ ಕೆಜಿ ಚಿನ್ನದ ಬಿಸ್ಕೆಟ್ ತಂದು ಸಿಕ್ಕಿಬಿದ್ದ ;ಭಟ್ಕಳದ ವ್ಯಕ್ತಿ ಗೋವಾ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಕಸ್ಟಮ್ಸ್ ಅಧಿಕಾರಿಗಳು
ದುಬೈನಿಂದ ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; ರು.48 ಲಕ್ಷ ಮೌಲ್ಯದ ಕೈಗಡಿಯಾರ ಒಡೆದ ಕಸ್ಟಮ್ಸ್, ಭಟ್ಕಳದ ವ್ಯಕ್ತಿಯಿಂದ ಕ್ಯಾಲಿಕಟ್ನಲ್ಲಿ ದೂರು ದಾಖಲು
ಭಟ್ಕಳ: ಕೈಗಡಿಯಾರದಲ್ಲಿ ಚಿನ್ನ ಅಡಗಿಸಿಟ್ಟು ಸಾಗಿಸಿರುವ ಶಂಕೆಯ ಮೇಲೆ ವಿಮಾನದಿಂದ ಇಳಿದ ಭಟ್ಕಳ ಮೂಲದ ವ್ಯಕ್ತಿಯನ್ನು ತಪಾಸಣೆಗೆಂದು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಆತನ ಕೈಯಲ್ಲಿದ್ದ ರು.48 ಲಕ್ಷಕ್ಕೂ ಅಧಿಕ ಮೌಲ್ಯದ ಆಡಿಮೂವರ್ಸ ಪಿಗುಯೆಟ್ ಕಂಪೆನಿಯ ಕೈಗಡಿಯಾರವನ್ನು ಜಫ್ತುಪಡಿಸಿಕೊಂಡು ಗಡಿಯಾರದ ಮೌಲ್ಯವನ್ನು ಅರಿಯದೇ ಅದನ್ನು ಪುಡಿಗಟ್ಟಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ ಘಟನೆ ಕೇರಳ ಕ್ಯಾಲಿಕಟ್ನಲ್ಲಿ ನಡೆದಿದೆ. ಹಾನಿಗೊಳಗಾದ ವ್ಯಕ್ತಿಯನ್ನು … [Read more...] about ದುಬೈನಿಂದ ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; ರು.48 ಲಕ್ಷ ಮೌಲ್ಯದ ಕೈಗಡಿಯಾರ ಒಡೆದ ಕಸ್ಟಮ್ಸ್, ಭಟ್ಕಳದ ವ್ಯಕ್ತಿಯಿಂದ ಕ್ಯಾಲಿಕಟ್ನಲ್ಲಿ ದೂರು ದಾಖಲು