ಹಳಿಯಾಳ: ರಾಜ್ಯದ ಪಟ್ಟಣ ಹಾಗೂ ನಗರ ಪ್ರದೇಶಗಳ ಸರ್ವತೋಮುಖ ಹಾಗೂ ರಚನಾತ್ಮಕ ಅಭಿವೃದ್ಧಿಗಾಗಿ ಮತದಾರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಆ.31ರಂದು ರಾಜ್ಯದ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆ ಅಭಿವೃದ್ದಿ ದೃಷ್ಠಿಯಿಂದ ಮಹತ್ವ … [Read more...] about ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ