ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಅನಗತ್ಯ ಅಪಪ್ರಚಾರ-ಸತೀಶ ನಾಯ್ಕಹೊನ್ನಾವರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ನೀಡಿದ ಗ್ಯಾರಂಟಿ ಭರವಸೆಯನ್ನು ಅನುಷ್ಠಾನಗೊಳಿಸುತ್ತಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಜನಪರ ಕಲ್ಯಾಣ ಕಾರ್ಯಕ್ರಮವನ್ನು ಸಹಿಸದ ಭಾರತೀಯ ಜನತಾ ಪಕ್ಷದ ಮುಖಂಡರು ತಮ್ಮ ಘನತೆ, ಗೌರವವನ್ನು ಮರೆತು ಕಾಂಗ್ರೆಸ್ ಸರಕಾರದ ಮೇಲೆ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ … [Read more...] about ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಅನಗತ್ಯ ಅಪಪ್ರಚಾರ-ಸತೀಶ ನಾಯ್ಕ