ಹೊನ್ನಾವರ :ರಾಜಕೀಯ ವಿರೋಧಿಗಳು ವಿನಾಕಾರಣ ಶಾರದಾ ಶೆಟ್ಟಿಯವರ ಕಾಂಗ್ರೆಸ್ ಟಿಕೇಟ್ ಕುರಿತು ಅಪಪ್ರಚಾರ ನಡೆಸುತ್ತಿದ್ದು ಮಾದ್ಯಮಗಳಲ್ಲಿ ಬರುತ್ತಿರುವ ವದಂತಿಗಳಿಗೆ ಕಿವಿಗೊಡದಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ತೆಂಗೇರಿ ಹೇಳಿದ್ದಾರೆ. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ ಪಕ್ಷದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಶಾಸಕಿ ಶಾರದಾ ಎಂ. ಶೆಟ್ಟಿಯವರು ಕಳೆದ ಐದು … [Read more...] about ವದಂತಿಗಳಿಗೆ ಕಿವಿಗೊಡದಿರಿ ಶಾರದಾ ಶೆಟ್ಟಿ ಗೆಲುವು ಶತಃಸಿದ್ದ – ಜಗದೀಪ ಎನ್. ತೆಂಗೇರಿ