ಹೊನ್ನಾವರ: ಬರುವ ದಿ:29ರಂದು ಹೊನ್ನಾವರ ಪಟ್ಟಣ ಪಂಚಾಯತಗೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರು ಹೊನ್ನಾವರ ಪಟ್ಟಣದ ಗಾಂಧೀನಗರ 11ನೇ ಸಾಮಾನ್ಯ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ವರ್ಧಿಸಲು ಹೊನ್ನಾವರ ಪಟ್ಟಣ ಪಂಚಾಯತ ಚುನಾವಣಾಧಿಕಾರಿ ಜಿ.ಎ.ನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ವೇಳೆ ಮಾಜಿ ಶಾಸಕಿ ಶಾರದಾ ಎಂ.ಶೆಟ್ಟಿ, ಆಗ್ನೇಲ್ ಡಯಾಸ್, ನೆಲ್ಸನ್ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಚುನಾವಣೆ-2019 ; ಜಗದೀಪ ತೆಂಗೇರಿಯವರಿಂದ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಪಕ್ಷ
ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ
ಹಳಿಯಾಳ:- ತಾಲೂಕಿನ ತೇರಗಾಂವ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿಠ್ಠಲ ಮಲ್ಲಪ್ಪ ಬೆಣಚೇಕರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಕಚೇರಿ ಬೆಂಗಳೂರಿನಲ್ಲಿರುವ ಅವರು ಹಳಿಯಾಳ ಮಾಧ್ಯಮಕ್ಕೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಿರಿಯ ಸ್ವಾತಂತ್ರ ಹೋರಾಟಗಾರರಾದ ವಿಠ್ಠಲ ಅವರು ಉತ್ತಮ ಕಲಾವಿದರಾಗಿದ್ದರು. ನಾಟಕಗಳ ನಿರ್ದೇಶಕರಾಗಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತೇರಗಾಂವ ಗ್ರಾಮದ … [Read more...] about ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ
ಕುತೂಹಲ ಘಟ್ಟ ತಲುಪಿದ ಹೊನ್ನಾವರ ಪ.ಪಂ. ಅಧ್ಯಕ್ಷರ ವಿರುದ್ದದ ಅವಿಶ್ವಾಸ ಗೊತ್ತುವಳಿ
ಹೊನ್ನಾವರ : ಹೊನ್ನಾವರ ಪಟ್ಟಣ ಪಂಚಾಯತನಲ್ಲಿ ಒಟ್ಟೂ 18 ಸದಸ್ಯರಿದ್ದು ಅದರಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರದ್ದೇ ಸಿಂಹಪಾಲು. ಕಾಂಗ್ರೆಸ್ನ ‘ಕೈ’ ಚಿಹ್ನೆಯಡಿಯಲ್ಲಿ ಒಟ್ಟೂ ಒಂಬತ್ತು ಸದಸ್ಯರು ಆಯ್ಕೆಯಾಗಿದ್ದು ಮೊದಲನೇ ಅವಧಿಯಲ್ಲಿ ಕಾಂಗ್ರೆಸ್ನ ಜೋಸ್ಪಿನ್ ಡಯಾಸ ‘ಬ’ ವರ್ಗದ ಮಿಸಲಾತಿಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ ಎರಡನೇ ಅವಧಿಯಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಲ್ಲಿ ಮಾತ್ರ ಅತ್ಯಂತ ತುರುಸಿನಿಂದ ನಡೆದು ಕಾಂಗ್ರೆಸ್ ಪಕ್ಷದ ಸದಸ್ಯರಲ್ಲಿ … [Read more...] about ಕುತೂಹಲ ಘಟ್ಟ ತಲುಪಿದ ಹೊನ್ನಾವರ ಪ.ಪಂ. ಅಧ್ಯಕ್ಷರ ವಿರುದ್ದದ ಅವಿಶ್ವಾಸ ಗೊತ್ತುವಳಿ
ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ
ಹೊನ್ನಾವರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷದಲ್ಲಿ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದಲ್ಲಿಯೇ ಸಿದ್ದರಾಮಯ್ಯ ಮಾದರಿ ಮುಖ್ಯಮಂತ್ರಿ ಎನಿಸಿ ಕೊಂಡಿದ್ದಾರೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಹಸಿದವರಿಗೆ ಹೊಟ್ಟೆ ತುಂಬಾ ಊಟ ಮಾಡಿ ಮಲಗಲು … [Read more...] about ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ