ಹೊನ್ನಾವರ :ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ದಿನದಿಂದಲೂ ಬಡವರು, ದೀನ ದಲಿತರು ಮತ್ತು ರೈತಾಪಿ ವರ್ಗದ ಜನರ ಏಳ್ಗೆಗೆ ಸದಾ ಶ್ರಮಿಸುತ್ತಿದ್ದಾರೆ. ಇತ್ತಿಚೆಗೆ ಸಿದ್ದರಾಮಯ್ಯನವರು ರಾಜ್ಯದ ರೈತರ ಸಾಲ ಮನ್ನಾ ಮಾಡುವುದರ ಮೂಲಕ ಕಾಂಗ್ರೆಸ್ ಪಕ್ಷವು ರೈತರ ಹಿತರಕ್ಷಣೆಗೆ ಸದಾ ಕಂಕಣಬದ್ದವಾಗಿದೆ ಎಂದು ಸಾಬಿತುಪಡಿಸಿದ್ದು, ಈ ಕುರಿತಂತೆ ಹೋನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರು ತುಂಬು ಹೃದಯದ ಹರ್ಷ … [Read more...] about ಕೃಷಿ ಸಾಲಮನ್ನಾ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಹರ್ಷ
ಕಾಂಗ್ರೆಸ್
ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ಹೊನ್ನಾವರ ಶಾಸಕಿ ಶಾರದಾ ಶೆಟ್ಟಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ ಹೇಳಿದರು. ಪಟ್ಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರ ಪರವಾಗಿ ಸುದ್ದಿಗೋಷ್ಠಿ ಮಾಡಿದವರೆಲ್ಲ ಹಳದಿಪುರ ಜಿ.ಪಂ. ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಪಕ್ಷೇತರ ಅಭ್ಯರ್ಥಿ ಪರ ಕೆಲಸ … [Read more...] about ಕಾಂಗ್ರೆಸ್ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ
ಹೊನ್ನಾವರ:ಶಿವಾನಂದ ಹೆಗಡೆ ಕಡತೋಕ ಅವರು 3 ವರ್ಷಗಳ ಅವಧಿ ಸಾಲದೇ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಯನ್ನು ಕಳೆದ 6 ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಪಕ್ಷಕ್ಕೆ ಹಾನಿ ತರುವ ಕೆಲಸ ಮಾಡಿದ್ದಾರೆ. ಇವರು ಈಗ ಇತರ ಸಮಾಜದ ಬಗ್ಗೆ ಅನುಕಂಪ ತೋರಿಸುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ತಾರಾ ಗೌಡ ಹೇಳಿದರು. ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಗಿದ್ದರೆ … [Read more...] about ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ
ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ದಾಂಡೇಲಿ :ರಾಹುಲ್ ಗಾಂದಿ ಹುಟ್ಟುಹಬ್ಬದ ನಿಮಿತ್ತ ಸ್ಥಳೀಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯಲಿರುವ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಯ್ಯತ ತಂಗಳ, ವೈದ್ಯಾಧಿಕಾರಿ ಡಾ.ವಿಜಯ, ಹಳಿಯಾಳ-ಜೊಯಿಡಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಕ್ಷೇತ್ರಾಧ್ಯಕ್ಷ ರಾಜೇಶ ರುದ್ರಪಾಟಿ, ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ನಂದೀಶ ಮುಂಗರವಾಡಿ, … [Read more...] about ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ
ಹೊನ್ನಾವರ :ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಜಗದೀಪ್ ಎನ್.ತೆಂಗೆರಿಯವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರವರು ಆದೇಶ ಹೊರಡಿಸಿದ್ದಾರೆ. ಜಗದೀಪ್ ಎನ್.ತೆಂಗೇರಿಯವರು ತಕ್ಷಣ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ … [Read more...] about ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ