• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಂಗ್ರೇಸ್ ಅಭ್ಯರ್ಥಿ

ಕಾಂಗ್ರೇಸ್ ಗೆಲುವು ನಿಶ್ಚಿತ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

October 29, 2020 by Yogaraj SK Leave a Comment

ಹಳಿಯಾಳ:- ಪಶ್ಚಿಮ ಪದವೀಧರ ಕ್ಷೇತ್ರದ ಪದವಿಧರಮತದಾರರ ಸಮಸ್ಯೆಗಳಿಗೆ ಸ್ಪಂದಿಸದ ಬಿಜೆಪಿ ಅಭ್ಯರ್ಥಿಎಸ್.ವಿ.ಸಂಕನೂರು ಸೋಲು ನಿಶ್ಚಿತವಾಗಿದ್ದು ಈ ಬಾರಿ ಮತದಾರರುಬದಲಾವಣೆ ಬಯಸಿದ್ದು ಕಾಂಗ್ರೇಸ್ ಅಭ್ಯರ್ಥಿ ಆರ್ ಎಂ ಕುಬೇರಪ್ಪಪರ ಒಲುವು ತೊರಿಸುತ್ತಿರುವುದರಿಂದ ಕುಬೇರಪ್ಪ ಗೆಲುವುದಾಖಲಿಸಲಿದ್ದಾರೆಂದು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ಸದಸ್ಯ ಎಸ್.ಎಲ್.ಘೊಟ್ನೇಕರ ವಿಶ್ವಾಸ ವ್ಯಕ್ತಪಡಿಸಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಯಹಿನ್ನೆಲೆ ಹಳಿಯಾಳದ … [Read more...] about ಕಾಂಗ್ರೇಸ್ ಗೆಲುವು ನಿಶ್ಚಿತ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

ಸಚಿವರ ವಾರ್ಡನಲ್ಲೇ ಕಾಂಗ್ರೇಸ್ ಅಭ್ಯರ್ಥಿ ಸೋಲು – ಬಿಜೆಪಿಗೆ ಗೆಲುವು.

September 4, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಪುರಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಬಹುಮತ ಸಾಧಿಸಿ ಅಧಿಕಾರದ ಗದ್ದುಗೆ ಏನೋ ಏರಲಿದೆ ಆದರೇ, ಸಚಿವ ಆರ್.ವಿ.ದೇಶಪಾಂಡೆ ಅವರ ಸ್ವಕ್ಷೇತ್ರ ಅವರು ನಿವಾಸ ಹೊಂದಿರುವ ವಾರ್ಡನಲ್ಲೇ ಕಾಂಗ್ರೇಸ್ ಅಭ್ಯರ್ಥಿ ಸೋಲನುಭವಿಸಿದ್ದು ಹಳಿಯಾಳದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪಟ್ಟಣದ ವಾರ್ಡ ನಂ14- ಮುಖ್ಯಬೀದಿಯನ್ನು ಒಳಗೊಂಡಿದ್ದು ಇಲ್ಲಿ ಸಚಿವ ಆರ್.ವಿ.ದೇಶಪಾಂಡೆ ಅವರ ನಿವಾಸವು ಇದೆ. ಇದೇ ವಾರ್ಡನಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತ್ಯಜೀತ ಗಿರಿ ಈ ಹಿಂದೆ … [Read more...] about ಸಚಿವರ ವಾರ್ಡನಲ್ಲೇ ಕಾಂಗ್ರೇಸ್ ಅಭ್ಯರ್ಥಿ ಸೋಲು – ಬಿಜೆಪಿಗೆ ಗೆಲುವು.

ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ

April 29, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಸಚಿವ ದೇಶಪಾಂಡೆ ಹಾಗೂ ಕುಟುಂಬದವರು ಶತಚಂಡಿ ಹೋಮ ನೆರವೆರಿಸಿದರು.  ಗೋಕಾಕ, ಹಂಪಿ, ಧಾರವಾಡ, ಕುಮಟಾ ಹೀಗೆ ರಾಜ್ಯದ ವಿವಿಧ ಭಾಗಗಳಿಂದ ಬಂದಂತಹ 25ಜನ ಪುರುಹೋಹಿತರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ಗಣಪತಿ ಹೋಮ, ನವಗ್ರಹ ಹೋಮ, ಸಚಿವರ ಕುಲದೇವತೆ ಶ್ರೀ ತುಳಜಾಭವಾನಿ ದೇವಿ ಹೋಮ ಸೇರಿದಂತೆ ಭಾನುವಾರ ಶತಚಂಡಿ ಹೋಮ ನೆರವೆರಿಸಲಾಯಿತು.  ಹಳಿಯಾಳ ಕ್ಷೇತ್ರದ ಕಾಂಗ್ರೇಸ್ … [Read more...] about ಕಾಂಗ್ರೇಸ್ ಅಭ್ಯರ್ಥಿ ಸಚಿವ ದೇಶಪಾಂಡೆ ಕುಟುಂಬದಿಂದ ಶತಚಂಡಿ ಹೋಮ 8ನೇ ಬಾರಿ ವಿಧಾನಸಭೆ ಪ್ರವೇಶಿಸಲು 9ನೇ ಬಾರಿ ಸ್ಪರ್ದಿಸಿರುವ ದೇಶಪಾಂಡೆ

ದೇಶಪಾಂಡೆ ಆಸ್ತಿ ಮೌಲ್ಯ ಘೊಷಣೆ 22ಕೋಟಿ 69ಲಕ್ಷ ಅವರದ್ದಾಗಿದ್ದರೇ ಪತ್ನಿ ರಾಧಾ ಹೆಸರಿನಲ್ಲಿ 112 ಕೋಟಿ 26 ಲಕ್ಷ ಘೊಷಣೆ – ಪತ್ನಿಯೇ ಹೆಚ್ಚು ಶ್ರೀಮಂತೆ.

April 20, 2018 by Yogaraj SK Leave a Comment

R V deshpande

ಹಳಿಯಾಳ:- :-  ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಆಸ್ತಿ ಹಾಗೂ ಜವಾಬ್ದಾರಿಗಳ ಪ್ರಮಾಣ ಪತ್ರವನ್ನು ಚುನಾವಣಾಧಿಕಾರಿಗಳಿಗೆ ಸಲ್ಲಿಸಿದ್ದು  ಅವರಿಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತರಾಗಿದ್ದಾರೆ.  ದೇಶಪಾಂಡೆ ಹೆಸರಿನಲ್ಲಿ ಚರಾಸ್ಥಿ ಒಟ್ಟೂ 22,69,96,666ರಷ್ಟಿದ್ದು ಅವರ ಪತ್ನಿ ರಾಧಾ ಹೆಸರಿನಲ್ಲಿ 112,26,97,153 ರಷ್ಟಿದೆ. ಆರ್.ವಿಡಿ ಹೆಸರಿನಲ್ಲಿ ವಿವಿಧ … [Read more...] about ದೇಶಪಾಂಡೆ ಆಸ್ತಿ ಮೌಲ್ಯ ಘೊಷಣೆ 22ಕೋಟಿ 69ಲಕ್ಷ ಅವರದ್ದಾಗಿದ್ದರೇ ಪತ್ನಿ ರಾಧಾ ಹೆಸರಿನಲ್ಲಿ 112 ಕೋಟಿ 26 ಲಕ್ಷ ಘೊಷಣೆ – ಪತ್ನಿಯೇ ಹೆಚ್ಚು ಶ್ರೀಮಂತೆ.

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar