ಸಿದ್ದಾಪುರ. ;ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಗೆ ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗುತ್ತದೆ ಎಂದು ರಾಷ್ಟ್ರಿಯ ಸಮಾಜ ಪಕ್ಷ(ಆರ್ ಎಸ್ ಪಿ)ಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ತಿಳಿಸಿದ್ದಾರೆ. ಇಂದು ಪಟ್ಟಣದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಇವರು ಅನರ್ಹ ಶಾಸಕ ಶಿವರಾಮ ಹೆಬ್ಬಾರರು ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಯಲ್ಲಾಪುರ ಕ್ಷೇತ್ರದ ಮತದಾರರು ಹೆಬ್ಬಾರರ … [Read more...] about ಶಿವರಾಮ ಹೆಬ್ಬಾರ್ ಸ್ಪರ್ಧೆ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಷ್ಟ್ರೀಯ ಸಮಾಜ ಪಕ್ಷದಿಂದ ಮಹಿಳಾ ಅಭ್ಯರ್ಥಿ-