.ಹಳಿಯಾಳ:- ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿದೆ ಪೈಪಲೈನ್ಗಳು ಕೆರೆಗಳಿಗೆ ಬಂದು ಬಿಳುತ್ತಿವೆ ಎಂದು ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪೈಪಗಳ ಮೇಲೆ ನಿಂತು ಮತದಾರರಿಗೆ ದಾರಿ ತಪ್ಪಿಸುವ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಬಗ್ಗೆ ಸಂಬಂಧಪಟ್ಟ ಕಾಂಗ್ರೇಸ್ ಪಕ್ಷದವರ ಮೇಲೆ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು. ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಈ ಹಿಂದೆ ಪತ್ರಿಕೆಯೊಂದರಲ್ಲಿ ಹಿಂದಿನ ಯೋಜನೆ … [Read more...] about ಕಾಂಗ್ರೇಸ್ನಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು- ಸುನೀಲ್ ಹೆಗಡೆ