ಹಳಿಯಾಳ: ಕಾಂಗ್ರೇಸ್ ಪಕ್ಷದ ಸರ್ಕಾರ ಸ್ಥಾಪನೆಯಾದಾಗ ಮರಾಠಾ ಸಮುದಾಯಕ್ಕೆ ಸಾಮಾಜೀಕ, ರಾಜಕೀಯ ಪ್ರಾತಿನಿಧ್ಯ ಈವರೆಗೆ ಸಿಕ್ಕಿಲ್ಲ ಕಾರಣ ಈಗಲಾದರೂ ಸಮ್ಮಿಶ್ರ ಸರ್ಕಾರದಲ್ಲಿ ಬಹುಸಂಖ್ಯಾತ ಮರಾಠಾ ಸಮುದಾಯದ ನಾಯಕ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೆಕರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್ ಆಗ್ರಹಿಸಿದೆ. ಈ ಕುರಿತು ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಪತ್ರ ರವಾನಿಸಿರುವ … [Read more...] about ಮರಾಠಾ ಸಮುದಾಯದ ನಾಯಕ, ವಿಪ ಸದಸ್ಯ ಎಸ್.ಎಲ್.ಘೊಟ್ನೇಕರ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ- ಮರಾಠಾ ಪರಿಷತ್ ಆಗ್ರಹ